ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ಅತಿಯಾದ ಗೋಮಾಂಸ ಭಕ್ಷಣೆಯಿಂದಾಗಿ ಕೇರಳದಲ್ಲಿ ಪ್ರವಾಹ: ಬಿಜೆಪಿ ಶಾಸಕ ಬಸನಗೌಡ

ಕೇರಳದಲ್ಲಿ ಮಹಾ ಜಲಪ್ರಳಯ ಸಂಭವಿಸಲು ಅಲ್ಲಿ ಅತಿಯಾದ ಗೋಮಾಂಸ ಭಕ್ಷಣೆ ಕಾರಣ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ...

ವಿಜಯಪುರ: ಕೇರಳದಲ್ಲಿ ಮಹಾ ಜಲಪ್ರಳಯ ಸಂಭವಿಸಲು ಅಲ್ಲಿ ಅತಿಯಾದ ಗೋಮಾಂಸ ಭಕ್ಷಣೆ ಕಾರಣ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
ಹಿಂದೂ ಭಾವನೆಗಳನ್ನು ಕೆರಳಿಸಿದರೆ ಧರ್ಮವು ಅವರನ್ನು ಶಿಕ್ಷಿಸುತ್ತದೆ. ಉದಾಹರಣೆಗೆ ಕೇರಳದಲ್ಲಿ ಏನಾಯಿತು ನೋಡಿ. ದೇವರ ನಾಡು ಎಂದು ಕರೆಯಲ್ಪಡುವ ಪ್ರದೇಶದಲ್ಲಿ ಬಹಿರಂಗವಾಗಿ ದನವನ್ನು ಕತ್ತರಿಸಲಾಗುತ್ತದೆ. ಗೋಮಾಂಸ ಹಬ್ಬ ಆಚರಿಸಿದ ಒಂದು ವರ್ಷದೊಳಗೆ ಆ ರಾಜ್ಯದಲ್ಲಿ ಪ್ರವಾಹ ತಲೆದೋರಿದೆ ಎಂದು ಯತ್ನಾಳ್ ಹೇಳಿದ್ದಾರೆ. 
ಕಳೆದ ವರ್ಷ ಜೂನ್ ತಿಂಗಳಲ್ಲಿ ಕೇರಳದ ಶಾಸಕರು, ಅಕ್ರಮ ಗೋ ಸಾಗಣೆ ಮತ್ತು ಹತ್ಯೆಯನ್ನು ನಿಷೇಧಿಸುವ ಕೇಂದ್ರ ಅಧಿಸೂಚನೆಯ ವಿರುದ್ಧ ಪ್ರತಿಭಟಿಸಲು ವಿಧಾನಸಭೆಯ ಕ್ಯಾಂಟೀನ್ ನಲ್ಲಿ ಬೀಫ್ ಫೆಸ್ಟಿವಲ್ ಆಯೋಜಿಸಿದ್ದರು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಪಕ್ಷಗಳ ಗದ್ದಲದ ನಡುವೆ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ!

ಬೆಂಗಳೂರಿನ ORRಗೆ ಹೈಟೆಕ್ ಟಚ್; ಬಸ್, ಸೈಕಲ್ ಟ್ರ್ಯಾಕ್, ಡೆಲಿವರಿ ಬಾಯ್ಸ್‌ಗೆ ಅತ್ಯಾಧುನಿಕ 'ಗಿಗ್ ಹಬ್ಸ್‌' ನಿರ್ಮಾಣ!

ವಂದೇ ಮಾತರಂ ಅವಮಾನಿಸುವುದು ಶಿಕ್ಷಾರ್ಹ ಅಪರಾಧ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ!

ಬಾಂಗ್ಲಾದವರ ಬಗ್ಗೆ ಮಾಹಿತಿ ಕೊಟ್ಟ 15 ನಿಮಿಷದಲ್ಲೇ ಭಾರತೀಯನ ವಿರುದ್ಧವೇ ಹಲ್ಲೆ ಕೇಸ್: ನಿಮ್ಮ ಓಲೈಕೆ ನಿಲ್ಲಿಸಿ, ಸರ್ಕಾರಕ್ಕೆ ಹೈಕೋರ್ಟ್ ಚಾಟಿ!

ಪಂಜಾಬ್ ವಿವಿಯಲ್ಲಿ ಘೋರ ದುರಂತ: ಕ್ಯಾಂಪಸ್‌ನಲ್ಲೇ ವಿದ್ಯುತ್ ತಗುಲಿ ಪಿಎಚ್‌ಡಿ ವಿದ್ಯಾರ್ಥಿನಿ ಸಾವು; ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ