ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ಅತಿಯಾದ ಗೋಮಾಂಸ ಭಕ್ಷಣೆಯಿಂದಾಗಿ ಕೇರಳದಲ್ಲಿ ಪ್ರವಾಹ: ಬಿಜೆಪಿ ಶಾಸಕ ಬಸನಗೌಡ

ಕೇರಳದಲ್ಲಿ ಮಹಾ ಜಲಪ್ರಳಯ ಸಂಭವಿಸಲು ಅಲ್ಲಿ ಅತಿಯಾದ ಗೋಮಾಂಸ ಭಕ್ಷಣೆ ಕಾರಣ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ...

ವಿಜಯಪುರ: ಕೇರಳದಲ್ಲಿ ಮಹಾ ಜಲಪ್ರಳಯ ಸಂಭವಿಸಲು ಅಲ್ಲಿ ಅತಿಯಾದ ಗೋಮಾಂಸ ಭಕ್ಷಣೆ ಕಾರಣ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
ಹಿಂದೂ ಭಾವನೆಗಳನ್ನು ಕೆರಳಿಸಿದರೆ ಧರ್ಮವು ಅವರನ್ನು ಶಿಕ್ಷಿಸುತ್ತದೆ. ಉದಾಹರಣೆಗೆ ಕೇರಳದಲ್ಲಿ ಏನಾಯಿತು ನೋಡಿ. ದೇವರ ನಾಡು ಎಂದು ಕರೆಯಲ್ಪಡುವ ಪ್ರದೇಶದಲ್ಲಿ ಬಹಿರಂಗವಾಗಿ ದನವನ್ನು ಕತ್ತರಿಸಲಾಗುತ್ತದೆ. ಗೋಮಾಂಸ ಹಬ್ಬ ಆಚರಿಸಿದ ಒಂದು ವರ್ಷದೊಳಗೆ ಆ ರಾಜ್ಯದಲ್ಲಿ ಪ್ರವಾಹ ತಲೆದೋರಿದೆ ಎಂದು ಯತ್ನಾಳ್ ಹೇಳಿದ್ದಾರೆ. 
ಕಳೆದ ವರ್ಷ ಜೂನ್ ತಿಂಗಳಲ್ಲಿ ಕೇರಳದ ಶಾಸಕರು, ಅಕ್ರಮ ಗೋ ಸಾಗಣೆ ಮತ್ತು ಹತ್ಯೆಯನ್ನು ನಿಷೇಧಿಸುವ ಕೇಂದ್ರ ಅಧಿಸೂಚನೆಯ ವಿರುದ್ಧ ಪ್ರತಿಭಟಿಸಲು ವಿಧಾನಸಭೆಯ ಕ್ಯಾಂಟೀನ್ ನಲ್ಲಿ ಬೀಫ್ ಫೆಸ್ಟಿವಲ್ ಆಯೋಜಿಸಿದ್ದರು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT