ರಾಮಲಿಂಗಾರೆಡ್ಡಿ 
ರಾಜಕೀಯ

ಸಂಪುಟ ವಿಸ್ತರಣೆ: ರಾಮಲಿಂಗಾರೆಡ್ಡಿ, ಎಂ.ಬಿ ಪಾಟೀಲ್ ಗೆ ಸ್ಥಾನ?

ಡಿಸೆಂಬರ್ 22 ರಂದು ನಡೆಯುವ ಸಂಪುಟ ವಿಸ್ತರಣೆಗೆ ಈಗಾಗಲೇ ಆಕಾಂಕ್ಷಿಗಳ ಲಾಭಿ ಶುರುವಾಗಿದೆ, ಕಾಂಗ್ರೆಸ್ ನ ಆರು.ಜೆಡಿಎಸ್ ನ ಎರಡು ಸ್ಥಾನಗಳು ...

ಬೆಂಗಳೂರು: ಡಿಸೆಂಬರ್ 22 ರಂದು ನಡೆಯುವ ಸಂಪುಟ ವಿಸ್ತರಣೆಗೆ ಈಗಾಗಲೇ ಆಕಾಂಕ್ಷಿಗಳ ಲಾಭಿ ಶುರುವಾಗಿದೆ, ಕಾಂಗ್ರೆಸ್ ನ ಆರು.ಜೆಡಿಎಸ್ ನ ಎರಡು ಸ್ಥಾನಗಳು ಖಾಲಿಯಿವೆ,
ಮಾಜಿ ನೀರಾವರಿ ಸಚಿವ ಎಂಬಿ ಪಾಟೀಲ್, ಹಾಗೂ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ,  ಆದರೆ ಕುರುಬ ಸಮುದಾಯದವರಾದ ಸಿಎಸ್ ಶಿವಳ್ಳಿ, ಮತ್ತು ಎಂಟಿಬಿ ನಾಗರಾಜ್ ಕೂಡ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.
ಇವರಲ್ಲದೇ ಬಿ,ಸಿ ಪಾಟೀಲ್, ಅಮರೇಗೌಡ ಬಯ್ಯಾಪುರ, ರಹೀಂ ಖಾನ್, ತುಕಾರಾಂ ಮತ್ತು ಪರಮೇಶ್ವರ್ ನಾಯಕ್ ಕೂಡ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.
ಜೆಡಿಎಸ್ ತನ್ನ ಬಳಿ ಖಾಲಿ ಇರುವ ಎರಡು ಸ್ಥಾನಗಳನ್ನು ದಲಿತ ಹಾಗೂ ಮುಸ್ಲಿಂ ಸಮುದಾಯಕ್ಕೆ ನೀಡಲು ಚಿಂತಿಸಿದೆ. ದಲಿತ ಸಮುದಾಯದ ಎಚ್.ಕೆ ಕುಮಾರ ಸ್ವಾಮಿ ಮತ್ತು ಅನ್ನದಾನಿ ಜೆಡಿಎಸ್ ನ ಪ್ರಮುಖ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ,  ಮುಸ್ಲಿಂ ಸಮುದಾಯದ ಬಿಎಂ ಫಾರೂಕ್ ಹೆಸರು ಕೇಳಿ ಬರುತ್ತಿವೆ, ಶಿರಾ ಶಾಸಕ ಸತ್ಯನಾರಾಯಣ ಕೂಡ ಕಣದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT