ಕೆ.ಎಸ್ ಈಶ್ವರಪ್ಪ 
ರಾಜಕೀಯ

ಕಾಂಗ್ರೆಸ್ ನವರು ಬಡಿದಾಡಿಕೊಂಡು ಸರ್ಕಾರ ಬಿದ್ದರೇ ಅದಕ್ಕೆ ಸಿದ್ದರಾಮಯ್ಯ ಕಾರಣ: ಕೆ.ಎಸ್ ಈಶ್ವರಪ್ಪ

ಬಿಜೆಪಿ ಪಕ್ಷ ಅತೃಪ್ತ ಶಾಸಕರು ಹಾಗೂ ಅತೃಪ್ತ ಸಚಿವರ ಬಳಿ ಹೋಗಲ್ಲ. ಅವರವರೇ ಬಡಿದಾಡಿಕೊಂಡು ಸರ್ಕಾರ ಬಿದ್ದರೆ, ಅದಕ್ಕೆ ಸಿದ್ದರಾಮಯ್ಯನವರೇ ನೇರ ಕಾರಣ ...

ಬಾಗಲಕೋಟೆ: ಬಿಜೆಪಿ ಪಕ್ಷ ಅತೃಪ್ತ ಶಾಸಕರು ಹಾಗೂ ಅತೃಪ್ತ ಸಚಿವರ ಬಳಿ ಹೋಗಲ್ಲ. ಅವರವರೇ ಬಡಿದಾಡಿಕೊಂಡು ಸರ್ಕಾರ ಬಿದ್ದರೆ, ಅದಕ್ಕೆ ಸಿದ್ದರಾಮಯ್ಯನವರೇ ನೇರ ಕಾರಣ ಎಂದು ಶಾಸಕ ಕೆ.ಎಸ್ ಈಶ್ವರಪ್ಪ ಆರೋಪಿಸಿದ್ದಾರೆ. 
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನ ಅತೃಪ್ತ ಆತ್ಮಗಳ ನಾಯಕ ಸಿದ್ದರಾಮಯ್ಯನವರು ತನ್ನ ಹಿಡಿತದಲ್ಲೇ ಸರ್ಕಾರ ಇರಬೇಕೆಂದು ತಂತ್ರ ಮಾಡುತ್ತಿದ್ದಾರೆಂದು ವ್ಯಂಗ್ಯವಾಡಿದ್ದಾರೆ,
ಸಿದ್ದರಾಮಯ್ಯ ಅವರಿಗೆ ಚಾಮುಂಡಿ ಕ್ಷೇತ್ರದ ಸೋಲಿನ ಉರಿ ಇನ್ನೂ ನಿಂತಿಲ್ಲ. ಹೇಡಿಯಂತೆ ಸುಮ್ಮನಿರದೇ ತಮ್ಮನ್ನು ಯಾರು ಸೋಲಿಸಿದ್ದಾರೆಂದು ಬಾಯಿ ಬಿಡಲಿ. ಅಲ್ಲದೇ ಹೋಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಳಿ ದೂರು ನೀಡಲಿ ಎಂದು ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT