ರಾಹುಲ್ ಗಾಂಧಿ 
ರಾಜಕೀಯ

ಫೆಬ್ರವರಿ 24ರಿಂದ ಮತ್ತೆ ಮೂರು ದಿನಗಳ ರಾಜ್ಯ ಪ್ರವಾಸ ನಡೆಸಲಿರುವ ರಾಹುಲ್ ಗಾಂಧಿ

ಫೆಬ್ರವರಿ 24 ರಿಂದ ರಾಹುಲ್ ಮೂರು ದಿನಗಳ ಕಾಲ ಮುಂಬಯಿ- ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ, 2ನೇ ಹಂತದ ಚುನಾವಣಾ ಪ್ರಚಾರ ...

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ  ಹೈದ್ರಾಬಾದ್ ಕರ್ನಾಟಕಕ್ಕೆ ಮೂರು ದಿನಗಳ ಪ್ರವಾಸ ಕೈಗೊಂಡಿದ್ದು ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಹೊಸ ಹುರುಪು ಮೂಡಿಸಿದೆ.
ಹೀಗಾಗಿ ಫೆಬ್ರವರಿ 24 ರಿಂದ ರಾಹುಲ್ ಮೂರು ದಿನಗಳ ಕಾಲ ಮುಂಬಯಿ- ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ, 2ನೇ ಹಂತದ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಹುಲ್ ಗಾಂಧಿ ಆಗಮನದಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಹೇಳಿರುವ ಸಿದ್ದರಾಮಯ್ಯ,ರಾಹುಲ್ ಗಾಂಧಿ ಪ್ರಚಾರ ನಡೆಸಿರುವ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್  ಸೋತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಯಿಸಿರುವ ಸಿಎಂ, ಒಂದು ವೇಳೆ  ಬಿಜೆಪಿ ಆರೋಪ ನಿಜವಾಗಿದ್ದರೇ ಗುಜರಾತ್ ಚುನಾವಣೆಯಲ್ಲಿ ಹೇಗೆ ಜಯದ ಸಮೀಪಕ್ಕೆ ತಲುಪುಲು ಸಾಧ್ಯವಾಗುತ್ತಿತ್ತು ಎಂದು ಪ್ರಶ್ನಿಸಿದ್ದಾರೆ.
ಮುಂಬಯಿ ಕರ್ನಾಟಕ ಪ್ರದೇಶದಲ್ಲಿ ಹುಬ್ಬಳ್ಳಿ- ಧಾರವಾಡ, ಬೆಳಗಾವಿ ಮತ್ತಿತರ ಜಿಲ್ಲೆಗಳಿಗೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ, ಅದಾದ ನಂತರ ಮೈಸೂರು ಭಾಗದಲ್ಲಿಯೂ ಪ್ರವಾಸ ನಡೆಸಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT