ಬಿಜೆಪಿ ಶಾಸಕ ಆರ್.ಅಶೋಕ್ 
ರಾಜಕೀಯ

ಉದ್ಯಾನಕ್ಕೆ ಮೀಸಲಿಟ್ಟ ಜಾಗ ಮುಖ್ಯಮಂತ್ರಿಯಿಂದ ಡಿನೋಟಿಫೈ: ಆರ್.ಅಶೋಕ್ ಆರೋಪ

ನಗರದ ಜಯನಗರ ಒಂದನೇ ಹಂತದಲ್ಲಿ ಉದ್ಯಾನಕ್ಕೆ ಮೀಸಲಿಟ್ಟ 2 ಎಕರೆ 39 ಗುಂಟೆ ...

ಬೆಂಗಳೂರು: ನಗರದ ಜಯನಗರ ಒಂದನೇ ಹಂತದಲ್ಲಿ ಉದ್ಯಾನಕ್ಕೆ ಮೀಸಲಿಟ್ಟ 2 ಎಕರೆ 39 ಗುಂಟೆ ಜಾಗವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿನೋಟಿಫೈ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಆರ್. ಅಶೋಕ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಲ್ ಬಾಗ್ ಪಕ್ಕದಲ್ಲಿ ಬರುವ ಸರ್ವೆ ನಂ 27/1, 28/ 4, 28/5 ಹಾಗೂ 28/ 6 ನಲ್ಲಿ 1 ಲಕ್ಷ 30 ಸಾವಿರದ 689 ಚದರ ಅಡಿಗಳಷ್ಟು ಜಾಗವನ್ನು ಡಿನೋಟಿಫೈ ಮಾಡಲಾಗಿದೆ ಎಂದು ಅಪಾದಿಸಿದರು. 
ಮೈಸೂರು ಅರಸರು ಉದ್ಯಾನಕ್ಕಾಗಿ ಮೀಸಲಿಟ್ಟ ಜಾಗವನ್ನು ಹಲವಾರು ಕಾಲದಿಂದ ಸಂರಕ್ಷಿಸುತ್ತಾ ಬಂದಿತ್ತಾದರೂ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿನೋಟಿಫೈ ಮಾಡುವ ಮೂಲಕ ಭೂಮಿ ಕಬಳಿಸುವ ಯತ್ನ ಮಾಡಿದ್ದಾರೆ ಎಂದು ಅವರು ದೂರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT