ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ಬಿಜೆಪಿ ತನ್ನ ಮಿಷನ್ 150ಯನ್ನು ನೆನಪಿಸಿಕೊಳ್ಳುತ್ತಿಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ ತನ್ನ ಮಿಷನ್ 150ಯನ್ನು ನೆನಪಿಸಿಕೊಳ್ಳುತ್ತಿಲ್ಲ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ...

ಶಿವಮೊಗ್ಗ: ಬಿಜೆಪಿ ತನ್ನ ಮಿಷನ್ 150ಯನ್ನು ನೆನಪಿಸಿಕೊಳ್ಳುತ್ತಿಲ್ಲ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ, 
ಸಾಗನ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ರೂ.220 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಧಿಕಾರವಿಲ್ಲ. ಚುನಾವಣೆ ವೇಳೆ ಜನರಿಗೆ ನೀಡಲಾಗಿದ್ದ 165 ಭರವಸೆಗಳ ಪೈಕಿ ಕಾಂಗ್ರೆಸ್ ಈಗಾಗಲೇ 155 ಭರವಸೆಗಳನ್ನು ಈಡೇರಿಸಿದೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ. 
ಬಸವಣ್ಣ, ಕುವೆಂಪು, ಕನಕ ಹಾಗೂ ಸೂಫಿ ಸಂತರಿದ್ದ ನಾಡು ಕರ್ನಾಟಕ. ಇಲ್ಲಿ ಬಿಜೆಪಿಯವರ ಮಿಷನ್ 150 ಕೆಲಸಕ್ಕೆ ಬರುವುದಿಲ್ಲ. ಮತ್ತೆ ಅಧಿಕಾರಕ್ಕೆ ಬರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಕನಸು ಕನಸ್ಸಾಗಿಯೇ ಉಳಿಯಲಿದೆ. ರಾಜ್ಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮ್ಯಾಜಿಕ್ ಕೆಲಸ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT