ಸಿದ್ದರಾಮಯ್ಯ 
ರಾಜಕೀಯ

ಕಾಂಗ್ರೆಸ್ 70 ವರ್ಷದಿಂದ ಹಿಂದೂ ಧರ್ಮವನ್ನು ರಕ್ಷಿಸಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ಮಾತ್ರ ಹಿಂದೂ ಧರ್ಮದ ರಕ್ಷಕರಾ? ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಳೆದ 70 ವರ್ಷದಿಂದ ಕಾಂಗ್ರೆಸ್ ಹಿಂದೂ ಧರ್ಮದ ರಕ್ಷಣೆ ಮಾಡಿದೆ ಎಂದು ಮಂಗಳವಾರ ತಿರುಗೇಟು ನೀಡಿದ್ದಾರೆ...

ಬೆಂಗಳೂರು: ಬಿಜೆಪಿಯವರು ಮಾತ್ರ ಹಿಂದೂ ಧರ್ಮದ ರಕ್ಷಕರಾ? ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಳೆದ 70 ವರ್ಷದಿಂದ ಕಾಂಗ್ರೆಸ್ ಹಿಂದೂ ಧರ್ಮದ ರಕ್ಷಣೆ ಮಾಡಿದೆ ಎಂದು ಮಂಗಳವಾರ ತಿರುಗೇಟು ನೀಡಿದ್ದಾರೆ.
ಇಂದು ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ, ಚುನಾವಣೆ ಬಂದಾಗ ಮಾತ್ರ ಬಿಜೆಪಿಯವರು ಹಿಂದೂತ್ವ ಎನ್ನುತ್ತಾರೆ. ಬಿಜೆಪಿಯವರಿಗೆ ಈಗ ಏನೂ ಉಳಿದಿಲ್ಲ, ಹಿಂದೂತ್ವ ಒಂದೇ ಉಳಿದಿರುವುದು ಎಂದು ವ್ಯಂಗ್ಯವಾಡಿದರು.
ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಾವು ಸುಳ್ಳು ಹೇಳೋದು ಬೇಡ, ಸತ್ಯವನ್ನೇ ಹೇಳೋಣ, ಸುಳ್ಳು ಹೇಳೋದು ಬಿಜೆಪಿಯವರ ಕೆಲಸ ಎಂದು ಆರೋಪಿಸಿದರು.
ಬಿಜೆಪಿಯವರ ಆರೋಪಕ್ಕೆ ನಾವು ಕಟುವಾಗಿ ತಿರುಗೇಟು ನೀಡಬೇಕು. ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರಿಗೆ ಕಾರ್ಯಾಗಾರ ಮಾಡಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

SCROLL FOR NEXT