ದೇವೇಗೌಡ 
ರಾಜಕೀಯ

ಸಮನ್ವಯ ಸಮಿತಿ ಸಭೆಗೂ ಮುನ್ನ ಕುಮಾರಕೃಪಾಗೆ ದೇವೇಗೌಡ ಭೇಟಿ: ವೇಣುಗೋಪಾಲ್ ಜೊತೆ ಮಾತುಕತೆ

ಮೈತ್ರಿ ಸರ್ಕಾರದ ಮಹತ್ವದ ಸಮನ್ವಯ ಸಮಿತಿ ಸಭೆಗೂ ಮೊದಲು ಜೆಡಿಎಸ್ ರಾಷ್ಟ್ರಾಧ್ಯಾಕ್ಷ ಹೆಚ್.ಡಿ.ದೇವೇಗೌಡ ಅವರು ಕುಮಾರಕೃಪಾ ಅತಿಥಿಗೃಹಕ್ಕೆ ಭೇಟಿ ನೀಡಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ...

ಬೆಂಗಳೂರು: ಮೈತ್ರಿ ಸರ್ಕಾರದ ಮಹತ್ವದ ಸಮನ್ವಯ ಸಮಿತಿ ಸಭೆಗೂ ಮೊದಲು ಜೆಡಿಎಸ್ ರಾಷ್ಟ್ರಾಧ್ಯಾಕ್ಷ ಹೆಚ್.ಡಿ.ದೇವೇಗೌಡ ಅವರು ಕುಮಾರಕೃಪಾ ಅತಿಥಿಗೃಹಕ್ಕೆ ಭೇಟಿ ನೀಡಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. 
ಭಾನುವಾರ ಬೆಳಿಗ್ಗೆ ಕುಮಾರಕೃಪಾ ಅತಿಥಿಗೃಹದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಮನ್ವಯ ಸಮಿತಿ ಸಭೆ ಆರಂಭವಾಗುವುದಕ್ಕೂ ಮುನ್ನ ಆಗಮಿಸಿದ ದೇವೇಗೌಡ ಅವರು, ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. 
ಮಾತುಕತೆ ವೇಳೆ ಸಮ್ಮಿಶ್ರ ಸರ್ಕಾರ ದೀರ್ಘ ಬಾಳಿಕೆಗೆ ಕೆಲವೊಂದು ಸೂತ್ರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT