ಎಚ್ .ಡಿ ಕುಮಾರ ಸ್ವಾಮಿ 
ರಾಜಕೀಯ

ವಿದ್ಯಾರ್ಥಿಗಳ ಬಸ್ ಪಾಸ್ ವಿಚಾರದಲ್ಲಿ ತಾರತಮ್ಯ: ಬಿಜೆಪಿಯಿಂದ ಸಿಎಂ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ

ಸರ್ಕಾರಿ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್ ನೀಡುವುದರ ಮೂಲಕ ಸಿಎಂ ಎಚ್.ಡಿ ಕುಮಾರಸ್ವಾಮಿ ತಾರತಮ್ಯ ಎಸಗಿದ್ದಾರೆ...

ಬೆಂಗಳೂರು: ಸರ್ಕಾರಿ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್ ನೀಡುವುದರ ಮೂಲಕ ಸಿಎಂ ಎಚ್.ಡಿ ಕುಮಾರಸ್ವಾಮಿ ತಾರತಮ್ಯ ಎಸಗಿದ್ದಾರೆ ಎಂದುಪ ಆರೋಪಿಸಿರುವ ಬಿಜೆಪಿ, ಒಂದು ವೇಳೆ ಸಿಎಂ ತಮ್ಮ ನಿರ್ದಾರ ಬದಲಿಸಿ ಎಲ್ಲಾ ಮಕ್ಕಳಿಗೆ ವಿಸ್ತರಿಸರಿದ್ದರೇ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಹಿಂದಿನ ಸಿದ್ದರಾಮಯ್ಯ ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೆಗೂ ಉಚಿತ ಬಸ್ ಪಾಸ್  ನೀಡಿತ್ತು, ಹಿಂದಿನ ಸರ್ಕಾರದ ಎಲ್ಲಾ ಯೋಜನೆಗಶಳನ್ನು ಮುಂದುವರಿಸುವುದಾಗಿ ಹೇಳಿದ್ದರು ಎಂದು ಬಿಜೆಪಿ ತಿಳಿಸಿದೆ.
ಶೇ.25 ರಷ್ಟು ವಿದ್ಯಾರ್ಥಿಗಳು ಆರ್ ಟಿ ಇ ಅಡಿ ಖಾಸಗಿ ಶಾಲಾ ಕಾಲೆಜು ಸೇರಿವೆ,ಅವರೆಲ್ಲಾ ಬಡತನ ರೇಖೆಗಿಂತ ಕೆಳಗಿರುವ ಮಕ್ಕಳು ,ಅವರು ಕೂಡ ಉಚಿತ ಬಸ್ ಪಾಸ್ ಗೆ ಯೋಗ್ಯರಾಗಿದ್ದಾರೆ. ಕುಮಾರ ಸ್ವಾಮಿ ಅವರಿಗೂ ಉಚಿತ ಬಸ್ ಪಾಸ್ ನೀಡಬೇಕು ಎಂದು ಬಿಜೆಪಿ ಶಾಸಕ ಎನ್, ನಾಯರಾಯಣ ಸ್ವಾಮಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT