ಮರಿ ತಿಬ್ಬೇಗೌಡ 
ರಾಜಕೀಯ

ಮೈಸೂರು: ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಪಣವಾಗಿದೆ ಪರಿಷತ್ ಚುನಾವಣೆ!

ಸಮ್ಮಿಶ್ರ ಸರ್ಕಾರದ ದೋಸ್ತಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗಳ ಪ್ರತ್ಯೇಕವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಬಿಜೆಪಿ ಕೂಡ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ...

ಬೆಂಗಳೂರು: ಮೇ 12 ರಂದು ವಿಧಾನಸಭೆ ಚುನಾವಣೆ ನಡೆದು ಮೂರು ವಾರ ಕಳೆಯುವುದರೊಳಗಾಗಿ ಇಂದು ವಿಧಾನ ಪರಿಷತ್ ಆರು ಸ್ಥಾನಗಳಿಗೆ  ಮತದಾನ ನೀಡುತ್ತಿದೆ. 
ಸಮ್ಮಿಶ್ರ ಸರ್ಕಾರದ ದೋಸ್ತಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗಳ ಪ್ರತ್ಯೇಕವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಬಿಜೆಪಿ ಕೂಡ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. 
ಹಾಲಿ ವಿಧಾನ ಪರಿಷತ್ ಸದಸ್ಯ ಮರಿ ತಿಬ್ಬೇಗೌಡ ನಾಲ್ಕನೇ ಬಾರಿಗೆ ಜಯ ಸಾಧಿಸಲು ಹವಣಿಸುತ್ತಿದ್ದಾರೆ. ಕಾಂಗ್ರೆಸ್ ನ ಎನ್ ಲಕ್ಷ್ಮಣ ಕೂಡ ಜಯದ ಹಾದಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಇನ್ನೂ ಬಿಜೆಪಿ ಕೂಡ ಸುಮ್ಮನೆ ಕುಳಿತಿಲ್ಲ, ಬಿ. ನಿರಂಜನ ಮೂರ್ತಿ ಅವರನ್ನು ಕಣಕ್ಕಿಳಿಸಿದೆ, ಉಳಿದ ಆರು ಮಂದಿ ಪಕ್ಷೇತರರಾಗಿದ್ದು ಒಟ್ಟು 9 ಮಂದಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
ಮರಿತಿಬ್ಬೇಗೌಡ 2000 ದಿಂದಲೂ ಕಾಂಗ್ರೆಸ್ ಟಿಕೆಟ್ ಪಡೆದು ಸತತವಾಗಿ ಆಯ್ಕೆಯಾಗುತ್ತಾ  ಬಂದಿದ್ದಾರೆ.2006 ರಲ್ಲಿ ಜೆಡಿಎಸ್ ನಿಂದ ಸ್ಪರ್ದಿಸಲು ಬಯಸಿದ್ದರು, ಆದರೆ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ಸ್ಪರ್ಧಿಸಿ ಜಯ ಗಳಿಸಿದ್ದರು,.2012 ರಲ್ಲಿ ಜೆಡಿಎಸ್ ನಿಂದ ಪುನಾರಾಯ್ಕೆ ಬಯಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT