ಮರಿ ತಿಬ್ಬೇಗೌಡ 
ರಾಜಕೀಯ

ಮೈಸೂರು: ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಪಣವಾಗಿದೆ ಪರಿಷತ್ ಚುನಾವಣೆ!

ಸಮ್ಮಿಶ್ರ ಸರ್ಕಾರದ ದೋಸ್ತಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗಳ ಪ್ರತ್ಯೇಕವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಬಿಜೆಪಿ ಕೂಡ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ...

ಬೆಂಗಳೂರು: ಮೇ 12 ರಂದು ವಿಧಾನಸಭೆ ಚುನಾವಣೆ ನಡೆದು ಮೂರು ವಾರ ಕಳೆಯುವುದರೊಳಗಾಗಿ ಇಂದು ವಿಧಾನ ಪರಿಷತ್ ಆರು ಸ್ಥಾನಗಳಿಗೆ  ಮತದಾನ ನೀಡುತ್ತಿದೆ. 
ಸಮ್ಮಿಶ್ರ ಸರ್ಕಾರದ ದೋಸ್ತಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗಳ ಪ್ರತ್ಯೇಕವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಬಿಜೆಪಿ ಕೂಡ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. 
ಹಾಲಿ ವಿಧಾನ ಪರಿಷತ್ ಸದಸ್ಯ ಮರಿ ತಿಬ್ಬೇಗೌಡ ನಾಲ್ಕನೇ ಬಾರಿಗೆ ಜಯ ಸಾಧಿಸಲು ಹವಣಿಸುತ್ತಿದ್ದಾರೆ. ಕಾಂಗ್ರೆಸ್ ನ ಎನ್ ಲಕ್ಷ್ಮಣ ಕೂಡ ಜಯದ ಹಾದಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಇನ್ನೂ ಬಿಜೆಪಿ ಕೂಡ ಸುಮ್ಮನೆ ಕುಳಿತಿಲ್ಲ, ಬಿ. ನಿರಂಜನ ಮೂರ್ತಿ ಅವರನ್ನು ಕಣಕ್ಕಿಳಿಸಿದೆ, ಉಳಿದ ಆರು ಮಂದಿ ಪಕ್ಷೇತರರಾಗಿದ್ದು ಒಟ್ಟು 9 ಮಂದಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
ಮರಿತಿಬ್ಬೇಗೌಡ 2000 ದಿಂದಲೂ ಕಾಂಗ್ರೆಸ್ ಟಿಕೆಟ್ ಪಡೆದು ಸತತವಾಗಿ ಆಯ್ಕೆಯಾಗುತ್ತಾ  ಬಂದಿದ್ದಾರೆ.2006 ರಲ್ಲಿ ಜೆಡಿಎಸ್ ನಿಂದ ಸ್ಪರ್ದಿಸಲು ಬಯಸಿದ್ದರು, ಆದರೆ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ಸ್ಪರ್ಧಿಸಿ ಜಯ ಗಳಿಸಿದ್ದರು,.2012 ರಲ್ಲಿ ಜೆಡಿಎಸ್ ನಿಂದ ಪುನಾರಾಯ್ಕೆ ಬಯಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT