ಜೆಡಿಎಸ್ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಮತ್ತು ಡಿ ಕೆ ಶಿವಕುಮಾರ್ 
ರಾಜಕೀಯ

ರಾಜಕೀಯ ಹೈಡ್ರಾಮಾ ಬಳಿಕ ಕೊನೆಗೂ ಕರ್ತವ್ಯಕ್ಕೆ ಹಾಜರಾಗಲಿರುವ ಸಚಿವರು

ಸುಮಾರು ಒಂದು ತಿಂಗಳ ರಾಜ್ಯ ರಾಜಕೀಯದ ಹೈಡ್ರಾಮಾ ನಂತರ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ...

ಬೆಂಗಳೂರು: ಸುಮಾರು ಒಂದು ತಿಂಗಳ ರಾಜ್ಯ ರಾಜಕೀಯದ ಹೈಡ್ರಾಮಾ ನಂತರ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ನಾಳೆಯಿಂದ ಕಾರ್ಯಾರಂಭ ಮಾಡಲಿದೆ. ನಿನ್ನೆ ಮತ್ತು ಇಂದು ಬಹುತೇಕ ಸಚಿವರು ತಮ್ಮ ಕ್ಷೇತ್ರಗಳಿಗೆ ತೆರಳಿದ್ದು ನಾಳೆ ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಎರಡನೇ ಶನಿವಾರವಾದ ಕಾರಣ ನಿನ್ನೆ ಸರ್ಕಾರಿ ಕಚೇರಿಗಳು ಮುಚ್ಚಿದ್ದವು. ರಾಜ್ಯ ಕಾರ್ಯದರ್ಶಿ ಕಚೇರಿಯಲ್ಲಿ ಇತರ ಸಿಬ್ಬಂದಿ ಕೂಡ ರಜೆಯಲ್ಲಿದ್ದರು. ನಾಳೆಯಿಂದ 25 ಸಂಪುಟ ದರ್ಜೆ ಸಚಿವರು ಕೆಲಸ ಮಾಡಲು ಆರಂಭಿಸುತ್ತಾರೆ ಎನ್ನುತ್ತಾರೆ ಹಿರಿಯ ಅಧಿಕಾರಿಯೊಬ್ಬರು.

25 ಸಚಿವರುಗಳಲ್ಲಿ 14 ಸಚಿವರು ಕಾಂಗ್ರೆಸ್ ನಿಂದ ಮತ್ತು 9 ಜಾತ್ಯತೀತ ಜನತಾದಳದವರಾಗಿದ್ದು ಒಬ್ಬರು ಬಹುಜನ ಸಮಾಜ ಪಕ್ಷದಿಂದ ಮತ್ತು ಇನ್ನೊಬ್ಬರು ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದವರಾಗಿದ್ದಾರೆ. ಈ ಪಕ್ಷದವರು ಸಮ್ಮಿಶ್ರ ಸರ್ಕಾರದ ಮೈತ್ರಿ ಅಭ್ಯರ್ಥಿಗಳಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT