ಡಾ ಯತೀಂದ್ರ 
ರಾಜಕೀಯ

ಹಣ ಮತ್ತು ಜಾತಿ ರಾಜಕೀಯದಿಂದಾಗಿ ನನ್ನ ತಂದೆ ಚಾಮುಂಡೇಶ್ವರಿಯಲ್ಲಿ ಸೋತರು: ಡಾ ಯತೀಂದ್ರ

ಹಣದ ಪ್ರಾಬಲ್ಯ ಮತ್ತು ಜಾತಿ ರಾಜಕೀಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ತಂದೆ ...

ಮೈಸೂರು: ಹಣದ ಪ್ರಾಬಲ್ಯ ಮತ್ತು ಜಾತಿ ರಾಜಕೀಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ತಂದೆ ಸಿದ್ದರಾಮಯ್ಯನವರ ಸೋಲಿಗೆ ಕಾರಣವಾಯಿತು ಎಂದು ವರುಣಾ ಕ್ಷೇತ್ರದ ಶಾಸಕ ಡಾ ಯತೀಂದ್ರ ಹೇಳಿದ್ದಾರೆ.

ಕಾಂಗ್ರೆಸ್ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿರೋಧ ಪಕ್ಷಗಳ ಹಣದ ಪ್ರಭಾವ ಮತ್ತು ಜಾತಿ ರಾಜಕೀಯ ನನ್ನ ತಂದೆಯವರ ಸೋಲಿಗೆ ಎರಡು ಮುಖ್ಯ ಕಾರಣಗಳು. ಆದರೆ ಬಾದಾಮಿ ಕ್ಷೇತ್ರದ ಜನತೆ ಸಿದ್ದರಾಮಯ್ಯನವರನ್ನು ಕೈಬಿಡಲಿಲ್ಲ. ಬಾದಾಮಿ ಜನತೆ ನನ್ನ ತಂದೆಯನ್ನು ಬೆಂಬಲಿಸಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞತೆ ಹೇಳುತ್ತೇನೆ ಎಂದರು.

ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಿರಿಯ ಪುತ್ರ ಡಾ ಯತೀಂದ್ರ ವರುಣಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT