ರೇವಣ್ಣ ಮತ್ತು ವೀರಪ್ಪ ಮೊಯ್ಲಿ 
ರಾಜಕೀಯ

ಸಾಮಾನ್ಯ ಕನಿಷ್ಠ ಕಾರ್ಯಕ್ರಮ‌ ಸಮಿತಿಯಲ್ಲಿ ಎಚ್.ಡಿ ರೇವಣ್ಣ, ಮೊಯ್ಲಿಗೆ ಸ್ಥಾನ

ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಮೊದಲ ಸಭೆಯ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಾಮಾನ್ಯ ಕನಿಷ್ಠ ಕಾರ್ಯಕ್ರಮ‌ ರೂಪಿಸಲು ...

ಬೆಂಗಳೂರು:  ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಮೊದಲ ಸಭೆಯ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಾಮಾನ್ಯ ಕನಿಷ್ಠ ಕಾರ್ಯಕ್ರಮ‌ ರೂಪಿಸಲು ಸಮಿತಿಯನ್ನು ರಚಿಸಿವೆ.
ಸಮಿತಿಯಲ್ಲಿ ಮೂವರು ಕಾಂಗ್ರೆಸ್​ ಮತ್ತು ಇಬ್ಬರು ಜೆಡಿಎಸ್​ ಸದಸ್ಯರಿದ್ದಾರೆ. ಕಾಂಗ್ರೆಸ್​ನಿಂದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಸಚಿವರಾದ ಆರ್‌.ವಿ.ದೇಶಪಾಂಡೆ ಮತ್ತು ಡಿ.ಕೆ.ಶಿವಕುಮಾರ್‌ ಇದ್ದರೆ, ಜೆಡಿಎಸ್​ನಿಂದ ಸಚಿವ ಎಚ್​.ಡಿ ರೇವಣ್ಣ ಮತ್ತು ಎಸ್​. ಸುಬ್ರಹ್ಮಣ್ಯ ಅವರಿದ್ದಾರೆ.
ಇನ್ನು ಸಮ್ಮಿಶ್ರ ಸರ್ಕಾರ ಇರುವುದರಿಂದ ಎರಡೂ ಪ್ರಣಾಳಿಕೆ ಜಾರಿ ಮಾಡುವುದು ಕಷ್ಟದ ಕೆಲಸ. ಆದ್ದರಿಂದ ಎರಡೂ ಪ್ರಣಾಳಿಕೆಗಳಲ್ಲಿನ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನು ಪಟ್ಟಿ ಮಾಡಿ ಜಾರಿ ಮಾಡಲಾಗುವುದು, ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನು ಪಟ್ಟಿ ಮಾಡಲು ಸಮಿತಿ ರಚಿಸಲಾಗುವುದು. ಸಮಿತಿಯು ಇನ್ನು ಹತ್ತು ದಿನದಲ್ಲಿ ವರದಿ ನೀಡಲಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT