ಯಾದವ್ ಸಮಾವೇಶದಲ್ಲಿ ಬಿಎಸ್ ಯಡಿಯೂರಪ್ಪಗೆ ಸನ್ಮಾನ 
ರಾಜಕೀಯ

ವಿಧಾನಸಭೆ ಚುನಾವಣೆಯಲ್ಲಿ ಯಾದವ ಸಮುದಾಯದ ಮೂವರಿಗೆ ಬಿಜೆಪಿ ಟಿಕೆಟ್: ಬಿಎಸ್ ವೈ ಭರವಸೆ

ರಾಜ್ಯದಲ್ಲಿ 35 ಲಕ್ಷ ಜನಸಂಖ್ಯೆ ಹೊಂದಿರುವ ಗೊಲ್ಲ(ಯಾದವ) ಸಮುದಾಯದ ಮೂವರಿಗೆ ಬಿಜೆಪಿ ಟಿಕೆಟ್....

ತುಮಕೂರು: ರಾಜ್ಯದಲ್ಲಿ 35 ಲಕ್ಷ ಜನಸಂಖ್ಯೆ ಹೊಂದಿರುವ ಗೊಲ್ಲ(ಯಾದವ) ಸಮುದಾಯದ ಮೂವರಿಗೆ ಬಿಜೆಪಿ ಟಿಕೆಟ್ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ಭರವಸೆ ನೀಡಿದ್ದಾರೆ.
ಇಂದು ತುಮಕೂರಿನಲ್ಲಿ ರಾಜ್ಯ ಮಟ್ಟದ ಯಾದವ ಸಮಾವೇಶ ಉದ್ದೇಶಿಸಿ ಮಾತನಾಡಿದ ಬಿಎಸ್ ವೈ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ತುಮಕೂರು ಮತ್ತು ಬೆಳಗಾವಿಯಲ್ಲಿ ಯಾದವ ಜನಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಯಾವದ ಜನತೆ ಒಟ್ಟಾಗಿ ಬಿಜೆಪಿಯನ್ನು ಬಲಪಡಿಸಬೇಕು ಎಂದು ಕರೆ ನೀಡಿದರು.
ನಿಮ್ಮ ಸಮುದಾಯದ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವುದರ ಜತೆಗೆ ಇತರೆ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕೃಷ್ಣ ಯಾದವಾನಂದ ಮಠಕ್ಕೆ 1 ಕೋಟಿ ರುಪಾಯಿ ನೀಡುವುದಾಗಿ ಹಾಗೂ ಯಾದವ ಸಮುದಾಯವನ್ನು ಎಸ್ಸಿ/ಎಸ್ಟಿಗೆ ಸೇರಿಸುವುದಾಗಿ  ಮಾಜಿ ಸಿಎಂ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ಇದು ದೇಶಕ್ಕೆ ಮಾಡಿದ ಅವಮಾನ, ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ

'ಅಪ್ಪಿಕೋ' ವಿದೇಶಾಂಗ ನೀತಿ: ಮೋದಿ ಕೆಣಕಿದ ರಾಹುಲ್ ಗಾಂಧಿ; ಇಂದಿರಾ ಗಾಂಧಿ ವಿಡಿಯೋ ಮೂಲಕ ಬಿಜೆಪಿ ತಿರುಗೇಟು!

Census 2027: 40 ಪ್ರಶ್ನೆಗಳು ಪ್ರಕಟ, ಉದ್ದೇಶವೇ ಶಂಕಾಸ್ಪದ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ!

ಆತ್ಮನಿರ್ಭರ ಭಾರತಕ್ಕೆ ಮತ್ತೊಂದು ಗರಿ: ದೇಶೀಯವಾಗಿ ಫೈಟರ್ ಜೆಟ್ ಎಂಜಿನ್ ನಿರ್ಮಿಸಲಿವೆ ರಿಲಯನ್ಸ್-ರೋಲ್ಸ್ ರಾಯ್ಸ್!

Toxic: ಯಶ್ ಅಭಿನಯದ 'ಟಾಕ್ಸಿಕ್'ಗೆ ಸಿಕ್ತು ʻA’ ಸರ್ಟಿಫಿಕೇಟ್; ರನ್‌ಟೈಮ್‌ ಕೇಳಿದ್ರೆ ಥ್ರಿಲ್‌ ಆಗ್ತೀರಾ!