ಚಲುವರಾಯ ಸ್ವಾಮಿ, ಅಖಂಡ ಶ್ರೀನಿವಾಸ ಮೂರ್ತಿ, ಜಮೀರ್ ಅಹಮದ್ ಖಾನ್ 
ರಾಜಕೀಯ

ಬೆಂಗಳೂರು: ರಾಜೀನಾಮೆ ಸಲ್ಲಿಸಿದ 4 ಜೆಡಿಎಸ್ ಬಂಡಾಯ ಶಾಸಕರು

ಜೆಡಿಎಸ್​ ನಾಯಕತ್ವದ ವಿರುದ್ಧ ಸಿಡಿದೆದ್ದಿರುವ ಏಳು ಜನ ಬಂಡಾಯ ಶಾಸಕರ ಪೈಕಿ ನಾಲ್ಕು ಶಾಸಕರು ಸ್ಪೀಕರ್​ ಕೆ.ಬಿ. ಕೋಳಿವಾಡ ಅವರನ್ನು ಭೇಟಿ ಮಾಡಿ ...

ಬೆಂಗಳೂರು: ಜೆಡಿಎಸ್​ ನಾಯಕತ್ವದ ವಿರುದ್ಧ ಸಿಡಿದೆದ್ದಿರುವ ಏಳು ಜನ ಬಂಡಾಯ ಶಾಸಕರ ಪೈಕಿ ನಾಲ್ಕು ಶಾಸಕರು ಸ್ಪೀಕರ್​ ಕೆ.ಬಿ. ಕೋಳಿವಾಡ ಅವರನ್ನು ಭೇಟಿ ಮಾಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಶಾಸಕರಾದ ಚಲುವರಾಯಸ್ವಾಮಿ, ಭೀಮಾನಾಯ್ಕ್​, ಜಮೀರ್​ಅಹಮದ್​ಖಾನ್​ಮತ್ತು ಅಖಂಡ ಶ್ರೀನಿವಾಸಮೂರ್ತಿ ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಎಚ್​.ಸಿ. ಬಾಲಕೃಷ್ಣ ಮತ್ತು ಇಕ್ಬಾಲ್​ಅನ್ಸಾರಿ ಅವರು ಇಂದು ಮಧ್ಯಾಹ್ನ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.
ರಮೇಶ್​ ಬಂಡೀಸಿದ್ದೇಗೌಡ ಅವರು ಶುಕ್ರವಾರ ಸಂಜೆಯೇ ಸ್ಪೀಕರ್​ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದರು. ನಾಲ್ಕು ಶಾಸಕರು ರಾಜೀನಾಮೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸ್ಪೀಕರ್,​ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ತಿಳಿಸಿದರು. ರಮೇಶ್​ ಬಂಡೀಸಿದ್ದೇಗೌಡ ಅವರ ರಾಜೀನಾಮೆ ಸಹ ಅಂಗೀಕಾರವಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT