ಚಲುವರಾಯ ಸ್ವಾಮಿ, ಅಖಂಡ ಶ್ರೀನಿವಾಸ ಮೂರ್ತಿ, ಜಮೀರ್ ಅಹಮದ್ ಖಾನ್ 
ರಾಜಕೀಯ

ಬೆಂಗಳೂರು: ರಾಜೀನಾಮೆ ಸಲ್ಲಿಸಿದ 4 ಜೆಡಿಎಸ್ ಬಂಡಾಯ ಶಾಸಕರು

ಜೆಡಿಎಸ್​ ನಾಯಕತ್ವದ ವಿರುದ್ಧ ಸಿಡಿದೆದ್ದಿರುವ ಏಳು ಜನ ಬಂಡಾಯ ಶಾಸಕರ ಪೈಕಿ ನಾಲ್ಕು ಶಾಸಕರು ಸ್ಪೀಕರ್​ ಕೆ.ಬಿ. ಕೋಳಿವಾಡ ಅವರನ್ನು ಭೇಟಿ ಮಾಡಿ ...

ಬೆಂಗಳೂರು: ಜೆಡಿಎಸ್​ ನಾಯಕತ್ವದ ವಿರುದ್ಧ ಸಿಡಿದೆದ್ದಿರುವ ಏಳು ಜನ ಬಂಡಾಯ ಶಾಸಕರ ಪೈಕಿ ನಾಲ್ಕು ಶಾಸಕರು ಸ್ಪೀಕರ್​ ಕೆ.ಬಿ. ಕೋಳಿವಾಡ ಅವರನ್ನು ಭೇಟಿ ಮಾಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಶಾಸಕರಾದ ಚಲುವರಾಯಸ್ವಾಮಿ, ಭೀಮಾನಾಯ್ಕ್​, ಜಮೀರ್​ಅಹಮದ್​ಖಾನ್​ಮತ್ತು ಅಖಂಡ ಶ್ರೀನಿವಾಸಮೂರ್ತಿ ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಎಚ್​.ಸಿ. ಬಾಲಕೃಷ್ಣ ಮತ್ತು ಇಕ್ಬಾಲ್​ಅನ್ಸಾರಿ ಅವರು ಇಂದು ಮಧ್ಯಾಹ್ನ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.
ರಮೇಶ್​ ಬಂಡೀಸಿದ್ದೇಗೌಡ ಅವರು ಶುಕ್ರವಾರ ಸಂಜೆಯೇ ಸ್ಪೀಕರ್​ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದರು. ನಾಲ್ಕು ಶಾಸಕರು ರಾಜೀನಾಮೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸ್ಪೀಕರ್,​ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ತಿಳಿಸಿದರು. ರಮೇಶ್​ ಬಂಡೀಸಿದ್ದೇಗೌಡ ಅವರ ರಾಜೀನಾಮೆ ಸಹ ಅಂಗೀಕಾರವಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT