ಮೈಸೂರು ಸಮಾವೇಶದಲ್ಲಿ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ 
ರಾಜಕೀಯ

ಅವಿಶ್ವಾಸ ನಿರ್ಣಯ ಮಂಡನೆ ಎದುರಿಸಲು ಮೋದಿ ಸರ್ಕಾರ ಭಯ: ರಾಹುಲ್ ವ್ಯಂಗ್ಯ

ಕೇಂದ್ರ ಸರ್ಕಾರದ ವಿರುದ್ಧ ಮಂಡಿಸಲಿರುವ ಅವಿಶ್ವಾಸ ನಿರ್ಣಯವನ್ನು ಎದುರಿಸಲು ಮೋದಿ ಭಯಗೊಂಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ...

ಮೈಸೂರು:  ಕೇಂದ್ರ ಸರ್ಕಾರದ ವಿರುದ್ಧ ಮಂಡಿಸಲಿರುವ ಅವಿಶ್ವಾಸ ನಿರ್ಣಯವನ್ನು ಎದುರಿಸಲು ಮೋದಿ ಭಯಗೊಂಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ,
ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ,ಸಂಸತ್ತಿನಲ್ಲಿ ವಿರೋಧ ಪಕ್ಷ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲಿದೆ ಎಂಬ ವಿಚಾರವನ್ನು ತಿಳಿದ  ಮೋದಿ ಸರ್ಕಾರ ಕಳೆದ 10 ದಿನಗಳಿಂದ ಭಯದಲ್ಲಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿದ್ದು, ವೈಎಸ್ ಆರ್ ಸಿಪಿ ಮತ್ತು ಟಿಪಿಡಿಗಳು ಸಹ ಇದಕ್ಕೆ ಬೆಂಬಲ  ಸೂಚಿಸಿವೆ.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಆಗ್ರಹಿಸುತ್ತಿರುವ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಅವಿಶ್ವಾಸ ಗೊತ್ತುವಳಿ ಮಂಡಿಸುವ ನಿರೀಕ್ಷೆ ಇದ್ದು, ಅದಕ್ಕೆ ಆಂಧ್ರದ ಆಡಳಿತಾರೂಢ ತೆಲುಗುದೇಶಂ ಪಕ್ಷ ಎನ್‌ಡಿಎದಿಂದ ಹೊರಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT