ಮುಖ್ತರ್ ಅಬ್ಬಾಸ್ ನಖ್ವಿ 
ರಾಜಕೀಯ

ಚುನಾವಣಾ ಆಯೋಗಕ್ಕೂ ಮುನ್ನ ಕರ್ನಾಟಕ ಚುನಾವಣಾ ದಿನಾಂಕ ಪ್ರಕಟಿಸಿದ್ದು ತಪ್ಪು: ಬಿಜೆಪಿ

ಚುನಾವಣಾ ಆಯೋಗಕ್ಕೂ ಮುನ್ನವೇ ಕರ್ನಾಟಕ ಚುನಾವಣಾ ದಿನಾಂಕವನ್ನು ಪ್ರಕಟಿಸಿರುವುದಕ್ಕೆ ಬಿಜೆಪಿ ತಪ್ಪೊಪ್ಪಿಕೊಂಡಿದೆ...

ನವದೆಹಲಿ: ಚುನಾವಣಾ ಆಯೋಗಕ್ಕೂ ಮುನ್ನವೇ ಕರ್ನಾಟಕ ಚುನಾವಣಾ ದಿನಾಂಕವನ್ನು ಪ್ರಕಟಿಸಿರುವುದಕ್ಕೆ ಬಿಜೆಪಿ ತಪ್ಪೊಪ್ಪಿಕೊಂಡಿದೆ. 
ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಅಮಿತ್ ಮಾಳವಿಯಾ ಚುನಾವಣಾ ಆಯೋಗಕ್ಕೂ ಮುನ್ನವೇ ಕರ್ನಾಟಕ ವಿಧಾನಸಭೆ ಚುನಾವಣಾ ದಿನಾಂಕವನ್ನು ಟ್ವೀಟ್ ಮಾಡಿದ್ದರು. ಇದಾದ ಬಳಿಕ ಕೇಂದ್ರ ಸಚಿವ ಮುಖ್ತರ್ ಅಬ್ಬಾಸ್ ನಖ್ವಿ ನೇತೃತ್ವದ ಬಿಜೆಪಿ ನಿಯೋಗವು ಚುನಾವಣಾ ಆಯೋಗವನ್ನು ಭೇಟಿ ಮಾಡಿತ್ತು. 
ಟಿವಿ ಚಾನಲ್ ಗಳ ವರದಿ ಆಧಾರದ ಮೇಲೆ ಅಮಿತ್ ಮಾಳವಿಯಾ ಚುನಾವಣಾ ದಿನಾಂಕವನ್ನು ಟ್ವೀಟ್ ಮಾಡಿದ್ದಾರೆ ಎಂದ ಚುನಾವಣಾ ಆಯೋಗಕ್ಕೆ ತಿಳಿಸಿತ್ತು. 
ಟಿವಿ ಚಾನಲ್ ಗಳ ವರದಿ ಆಧಾರದ ಮೇಲೆ ಅಮಿತ್ ಮಾಳವಿಯಾ ಟ್ವೀಟ್ ಮಾಡಿದ್ದು ಚುನಾವಣಾ ಆಯೋಗದ ಘನತೆಗೆ ಧಕ್ಕೆ ತರುವ ಉದ್ದೇಶ ಅವರದ್ದಾಗಿಲ್ಲ. ಕರ್ನಾಟಕದ ಕಾಂಗ್ರೆಸ್ ಮುಖಂಡರೊಬ್ಬರು ಸಹ ಇದೇ ರೀತಿ ಮುಂಚೆಯೇ ಟ್ವೀಟ್ ಮಾಡಿದ್ದಾರೆ ಎಂದು ನಖ್ವಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT