ಮುಖ್ತರ್ ಅಬ್ಬಾಸ್ ನಖ್ವಿ 
ರಾಜಕೀಯ

ಚುನಾವಣಾ ಆಯೋಗಕ್ಕೂ ಮುನ್ನ ಕರ್ನಾಟಕ ಚುನಾವಣಾ ದಿನಾಂಕ ಪ್ರಕಟಿಸಿದ್ದು ತಪ್ಪು: ಬಿಜೆಪಿ

ಚುನಾವಣಾ ಆಯೋಗಕ್ಕೂ ಮುನ್ನವೇ ಕರ್ನಾಟಕ ಚುನಾವಣಾ ದಿನಾಂಕವನ್ನು ಪ್ರಕಟಿಸಿರುವುದಕ್ಕೆ ಬಿಜೆಪಿ ತಪ್ಪೊಪ್ಪಿಕೊಂಡಿದೆ...

ನವದೆಹಲಿ: ಚುನಾವಣಾ ಆಯೋಗಕ್ಕೂ ಮುನ್ನವೇ ಕರ್ನಾಟಕ ಚುನಾವಣಾ ದಿನಾಂಕವನ್ನು ಪ್ರಕಟಿಸಿರುವುದಕ್ಕೆ ಬಿಜೆಪಿ ತಪ್ಪೊಪ್ಪಿಕೊಂಡಿದೆ. 
ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಅಮಿತ್ ಮಾಳವಿಯಾ ಚುನಾವಣಾ ಆಯೋಗಕ್ಕೂ ಮುನ್ನವೇ ಕರ್ನಾಟಕ ವಿಧಾನಸಭೆ ಚುನಾವಣಾ ದಿನಾಂಕವನ್ನು ಟ್ವೀಟ್ ಮಾಡಿದ್ದರು. ಇದಾದ ಬಳಿಕ ಕೇಂದ್ರ ಸಚಿವ ಮುಖ್ತರ್ ಅಬ್ಬಾಸ್ ನಖ್ವಿ ನೇತೃತ್ವದ ಬಿಜೆಪಿ ನಿಯೋಗವು ಚುನಾವಣಾ ಆಯೋಗವನ್ನು ಭೇಟಿ ಮಾಡಿತ್ತು. 
ಟಿವಿ ಚಾನಲ್ ಗಳ ವರದಿ ಆಧಾರದ ಮೇಲೆ ಅಮಿತ್ ಮಾಳವಿಯಾ ಚುನಾವಣಾ ದಿನಾಂಕವನ್ನು ಟ್ವೀಟ್ ಮಾಡಿದ್ದಾರೆ ಎಂದ ಚುನಾವಣಾ ಆಯೋಗಕ್ಕೆ ತಿಳಿಸಿತ್ತು. 
ಟಿವಿ ಚಾನಲ್ ಗಳ ವರದಿ ಆಧಾರದ ಮೇಲೆ ಅಮಿತ್ ಮಾಳವಿಯಾ ಟ್ವೀಟ್ ಮಾಡಿದ್ದು ಚುನಾವಣಾ ಆಯೋಗದ ಘನತೆಗೆ ಧಕ್ಕೆ ತರುವ ಉದ್ದೇಶ ಅವರದ್ದಾಗಿಲ್ಲ. ಕರ್ನಾಟಕದ ಕಾಂಗ್ರೆಸ್ ಮುಖಂಡರೊಬ್ಬರು ಸಹ ಇದೇ ರೀತಿ ಮುಂಚೆಯೇ ಟ್ವೀಟ್ ಮಾಡಿದ್ದಾರೆ ಎಂದು ನಖ್ವಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರೂರ್ ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ; ‘ಸರ್ಕಾರದ ನೀತಿಯನ್ನು ಪ್ರಶ್ನಿಸಲು ನೀವ್ಯಾರು?’: ಹೈಕೋರ್ಟ್ ಆದೇಶಕ್ಕೆ 'ಸುಪ್ರೀಂ' ತಡೆ

Toxic: ಯಶ್ ಅಭಿನಯದ 'ಟಾಕ್ಸಿಕ್'ಗೆ ಸಿಕ್ತು ʻA’ ಸರ್ಟಿಫಿಕೇಟ್; ರನ್‌ಟೈಮ್‌ ಕೇಳಿದ್ರೆ ಥ್ರಿಲ್‌ ಆಗ್ತೀರಾ!

‘ಕಾಕ್‌ರೋಚ್’ ಹೇಳಿಕೆ ವಿವಾದ: ನನ್ನ ಮಾತನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ, ಯುವಕರನ್ನು ದಾರಿ ತಪ್ಪಿಸುವ ದುರುದ್ದೇಶದ ಯತ್ನ: CJI ಕಿಡಿ

IFFM 2026 ಪ್ರಶಸ್ತಿ ಘೋಷಣೆ: ರಿಷಬ್ ಶೆಟ್ಟಿ, ದುಲ್ಕರ್ ಸಲ್ಮಾನ್, ರೇಖಾ, ರಾಣಿ ಮುಖರ್ಜಿ‌ಗೆ ಪ್ರತಿಷ್ಠಿತ ಗೌರವ

ಸಾವರ್ಕರ್ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್