ರಾಮಲಿಂಗಾರೆಡ್ಡಿ 
ರಾಜಕೀಯ

ಯಡಿಯೂರಪ್ಪ ಅವರಿಗೆ ಎಲ್ .ಕೆ ಆಡ್ವಾಣಿ ಸ್ಥಿತಿ ಬರಲಿದೆ: ರಾಮಲಿಂಗಾರೆಡ್ಡಿ ಭವಿಷ್ಯ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಲ್ಲದೇ ಬಿ.ಎಸ್ ಯಡಿಯೂರಪ್ಪ ಪ್ರಚಾರ ನಡೆಸಿದರೇ ಕೇಂದ್ರದ ಹಿರಿಯ ನಾಯಕ ಎಲ್ ...

ಬೆಂಗಳೂರು:  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಲ್ಲದೇ ಬಿ.ಎಸ್ ಯಡಿಯೂರಪ್ಪ ಪ್ರಚಾರ ನಡೆಸಿದರೇ ಕೇಂದ್ರದ ಹಿರಿಯ ನಾಯಕ ಎಲ್ .ಕೆ ಆಡ್ವಾಣಿ ಅವರ ಸ್ಥಿತಿ ಬರಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಭವಿಷ್ಯ ನುಡಿದಿದ್ದಾರೆ. 
ಪ್ರೆಸ್ ಕ್ಲಬ್ ನಲ್ಲಿ ಏರ್ಪಡಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನಸಭೆ ಚುನಾವಣಾ ಫಲಿತಾಂಶ ಬರುತ್ತಿದ್ದಂತೆಯೇ ಬಿಜೆಪಿಯಿಂದ ಯಡಿಯೂರಪ್ಪ ಅವರಿಗೆ ಗೇಟ್ ಪಾಸ್ ನೀಡಲಾಗುತ್ತದೆ. ಆಡ್ವಾಣಿ ಸ್ಥಿತಿಯೇ ಯಡಿಯೂರಪ್ಪ ಅವರಿಗೂ ಬರಲಿದೆ ಎಂದು ಹೇಳಿದ್ದಾರೆ.
ಯಡಿಯೂರಪ್ಪ ಅವರನ್ನು ಪ್ರಧಾನಿ ಮೋದಿ ಅವರ ರ್ಯಾಲಿಗಳಿಂದ ದೂರ ಇಡಲಾಗಿದೆ ಸಂಪೂರ್ಣವಾಗಿ ಯಡಿಯೂರಪ್ಪ ಅವರನ್ನು ನಿರ್ಲಕ್ಷಿಸಲಾಗುತ್ತಿದೆ,  ಈ ಮೊದಲು ಮೋದಿ ರಾಜ್ಯದಲ್ಲಿ 15 ದಿನ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿತ್ತು, ಆದರೆ ಈಗ ಏದು 5 ದಿನಗಳಿಗೆ ಇಳಿದಿದೆ. ಹೀಗಾಗಿ ಚುನಾವಣೆಗೂ ಮುನ್ನವೇ ತಾನು ಗೆಲ್ಲುವ ನಂಬಿಕೆ ಕಳೆದುಕೊಂಡಿದೆ ಎಂಬುದನ್ನು ತೋರಿಸಿದೆ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT