ಅಮಿತ್ ಶಾ 
ರಾಜಕೀಯ

ಬಿಜೆಪಿ ಅಧಿಕಾರಕ್ಕೆ ಬಂದ 6 ತಿಂಗಳಲ್ಲಿ ಮಹದಾಯಿ ಸಮಸ್ಯೆ ಇತ್ಯರ್ಥ: ಅಮಿತ್ ಶಾ ಭರವಸೆ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯದಲ್ಲಿ ಬಿಜೆಪಿ...

ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಆರು ತಿಂಗಳಲ್ಲಿ ಮಹದಾಯಿ ಸಮಸ್ಯೆ ಇತ್ಯರ್ಥಪಡಿಸುವ ಭರವಸೆ ನೀಡಿದ್ದಾರೆ. 
ಸವದತ್ತಿ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಆನಂದ ಮಾಮನಿ ಪರ ಪ್ರಚಾರ ಸಭೆಯಲ್ಲಿ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ. 
ಇನ್ನು ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಗದಗದಲ್ಲಿನ ಬಿಜೆಪಿ ಸಮಾವೇಶದಲ್ಲಿ ಮಹದಾಯಿ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದರು. 
ಇನ್ನು ಇದೇ ಮೊದಲ ಬಾರಿಗೆ ಮಹದಾಯಿ ಸಮಸ್ಯೆ ಕುರಿತು ಪ್ರಸ್ತಾಪಿಸಿರುವ ಅಮಿತ್ ಶಾ ಮಹದಾಯಿ ವಿಷಯ ಆರು ತಿಂಗಳಲ್ಲಿ ಬಗೆಹರಿಸುವುದಾಗಿ ಭರವಸೆ ನೀಡುವ ಮೂಲಕ ಮಲಪ್ರಭೆ ನದಿ ತೀರದ ಮತದಾರರನ್ನು ಸೆಳೆಯಲು ಯತ್ನಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT