ಜಿಗ್ನೇಶ್ ಮೇವಾನಿ 
ರಾಜಕೀಯ

ಬಿಜೆಪಿಗೆ ಬದಲು ಜಾತ್ಯಾತೀತ ಪಕ್ಷಗಳಿಗೆ ಮತ ನೀಡಿ: ಜಿಗ್ನೇಶ್ ಮೇವಾನಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ 12ರಂದು ಮತದಾನ ನಡೆಯಲಿದ್ದು ಈ ಬಾರಿ ಬಿಜೆಪಿಗೆ ಬದಲು ಜಾತ್ಯಾತೀತ ಪಕ್ಷಗಳಿಗೆ ಮತ ನೀಡುವಂತೆ ಗುಜರಾತ್ ಶಾಸಕ ಮತ್ತು ದಲಿತ...

ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ 12ರಂದು ಮತದಾನ ನಡೆಯಲಿದ್ದು ಈ ಬಾರಿ ಬಿಜೆಪಿಗೆ ಬದಲು ಜಾತ್ಯಾತೀತ ಪಕ್ಷಗಳಿಗೆ ಮತ ನೀಡುವಂತೆ ಗುಜರಾತ್ ಶಾಸಕ ಮತ್ತು ದಲಿತ ಮುಖಂಡ ಜಿಗ್ನೇಶ್ ಮೇವಾನಿ ಕರೆ ನೀಡಿದ್ದಾರೆ. 
ಸಂವಿಧಾನದ ಉಳಿವಿಗಾಗಿ ಎಂಬ ಪ್ರಚಾರ ಕಾರ್ಯಕ್ರಮದಲ್ಲಿ ಸಫಾಯಿ ಕರ್ಮಚಾರಿಗಳ ಜತೆ ಮಾತನಾಡಿದ ಜಿಗ್ನೇಶ್ ಮೇವಾನಿ ಕರ್ನಾಟಕ ಜನತೆ ಬಿಜೆಪಿ(ಕಳ್ಳ ಕಾವಲುಗಾರ)ಗೆ ಮತ ನೀಡಬೇಡಿ. ಅದರ ಬದಲಿಗೆ ಜಾತ್ಯಾತೀತ ಪಕ್ಷಗಳಿಗೆ ಮತ ನೀಡುವಂತೆ ತಿಳಿಸಿದ್ದಾರೆ. 
ಕಳ್ಳ ಕಾವಲುಗಾರ(ಪ್ರಧಾನಮಂತ್ರಿ ನರೇಂದ್ರ ಮೋದಿ) ಬಡವರಿಂದ ಹಣವನ್ನು ದೋಚಿ ಶ್ರೀಮಂತರಿಗೆ ನೀಡುತ್ತಿದ್ದಾರೆ. ಇಂತಹವರ ಪಕ್ಷಕ್ಕೆ ಮತ ನೀಡಬೇಡಿ ಎಂದು ಹೇಳಿದ್ದಾರೆ. 
ಬಿಜೆಪಿ ಯಾವಾಗಲೂ ದಲಿತರನ್ನು ವಿರೋಧಿಸುತ್ತದೆ. ವಂಚಿತ ಸಮುದಾಯದ ಅಭಿವೃದ್ಧಿಯನ್ನು ಬಯಸುವುದಿಲ್ಲ. ನಿಮ್ಮನ್ನು ಕಸ ಎತ್ತುವವರಂತೆ ನೋಡಲು ಬಯಸುತ್ತದೆ. ಮೇ 12ರಂದು ಬಿಜೆಪಿಗೆ ಮತ ನೀಡಿದರೆ ಅವರು ನಮ್ಮ ಜೀವನವನ್ನು ಇನ್ನಷ್ಟು ಅಸಹನೀಯವಾಗಿಸುತ್ತಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT