ಜಿಗ್ನೇಶ್ ಮೇವಾನಿ 
ರಾಜಕೀಯ

ಬಿಜೆಪಿಗೆ ಬದಲು ಜಾತ್ಯಾತೀತ ಪಕ್ಷಗಳಿಗೆ ಮತ ನೀಡಿ: ಜಿಗ್ನೇಶ್ ಮೇವಾನಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ 12ರಂದು ಮತದಾನ ನಡೆಯಲಿದ್ದು ಈ ಬಾರಿ ಬಿಜೆಪಿಗೆ ಬದಲು ಜಾತ್ಯಾತೀತ ಪಕ್ಷಗಳಿಗೆ ಮತ ನೀಡುವಂತೆ ಗುಜರಾತ್ ಶಾಸಕ ಮತ್ತು ದಲಿತ...

ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ 12ರಂದು ಮತದಾನ ನಡೆಯಲಿದ್ದು ಈ ಬಾರಿ ಬಿಜೆಪಿಗೆ ಬದಲು ಜಾತ್ಯಾತೀತ ಪಕ್ಷಗಳಿಗೆ ಮತ ನೀಡುವಂತೆ ಗುಜರಾತ್ ಶಾಸಕ ಮತ್ತು ದಲಿತ ಮುಖಂಡ ಜಿಗ್ನೇಶ್ ಮೇವಾನಿ ಕರೆ ನೀಡಿದ್ದಾರೆ. 
ಸಂವಿಧಾನದ ಉಳಿವಿಗಾಗಿ ಎಂಬ ಪ್ರಚಾರ ಕಾರ್ಯಕ್ರಮದಲ್ಲಿ ಸಫಾಯಿ ಕರ್ಮಚಾರಿಗಳ ಜತೆ ಮಾತನಾಡಿದ ಜಿಗ್ನೇಶ್ ಮೇವಾನಿ ಕರ್ನಾಟಕ ಜನತೆ ಬಿಜೆಪಿ(ಕಳ್ಳ ಕಾವಲುಗಾರ)ಗೆ ಮತ ನೀಡಬೇಡಿ. ಅದರ ಬದಲಿಗೆ ಜಾತ್ಯಾತೀತ ಪಕ್ಷಗಳಿಗೆ ಮತ ನೀಡುವಂತೆ ತಿಳಿಸಿದ್ದಾರೆ. 
ಕಳ್ಳ ಕಾವಲುಗಾರ(ಪ್ರಧಾನಮಂತ್ರಿ ನರೇಂದ್ರ ಮೋದಿ) ಬಡವರಿಂದ ಹಣವನ್ನು ದೋಚಿ ಶ್ರೀಮಂತರಿಗೆ ನೀಡುತ್ತಿದ್ದಾರೆ. ಇಂತಹವರ ಪಕ್ಷಕ್ಕೆ ಮತ ನೀಡಬೇಡಿ ಎಂದು ಹೇಳಿದ್ದಾರೆ. 
ಬಿಜೆಪಿ ಯಾವಾಗಲೂ ದಲಿತರನ್ನು ವಿರೋಧಿಸುತ್ತದೆ. ವಂಚಿತ ಸಮುದಾಯದ ಅಭಿವೃದ್ಧಿಯನ್ನು ಬಯಸುವುದಿಲ್ಲ. ನಿಮ್ಮನ್ನು ಕಸ ಎತ್ತುವವರಂತೆ ನೋಡಲು ಬಯಸುತ್ತದೆ. ಮೇ 12ರಂದು ಬಿಜೆಪಿಗೆ ಮತ ನೀಡಿದರೆ ಅವರು ನಮ್ಮ ಜೀವನವನ್ನು ಇನ್ನಷ್ಟು ಅಸಹನೀಯವಾಗಿಸುತ್ತಾರೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT