ಸಿದ್ದರಾಮಯ್ಯ 
ರಾಜಕೀಯ

ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ಗೆ ಭಾರೀ ಹಿನ್ನಡೆ!

ಸಿದ್ದರಾಮಯ್ಯ ಸೇರಿದಂತೆ ಬಹುತೇಕರು ಭಾರಿ ಅಂತರದಿಂದ ಹಿಂದೆ ಬಿದ್ದಿದ್ದಾರೆ. ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ನ ಜಿ.ಟಿ ದೇವೇಗೌಡ ವಿರುದ್ಧ ಸಿದ್ದರಾಮಯ್ಯ ...

ಮೈಸೂರು: ದೀಪದ ಕೆಳಗೆ ಕತ್ತಲು ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ  ಕಾಂಗ್ರೆಸ್‌ ಭಾರಿ ಹಿನ್ನಡೆ ಅನುಭವಿಸಿದೆ.
ಸಿದ್ದರಾಮಯ್ಯ ಸೇರಿದಂತೆ ಬಹುತೇಕರು ಭಾರಿ ಅಂತರದಿಂದ ಹಿಂದೆ ಬಿದ್ದಿದ್ದಾರೆ. ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ನ ಜಿ.ಟಿ ದೇವೇಗೌಡ ವಿರುದ್ಧ ಸಿದ್ದರಾಮಯ್ಯ ಸೋಲನುಭವಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಜಿ.ಟಿ ದೇವೇಗೌಡ ವಿರುದ್ಧ 18 ಸಾವಿರ ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಗೆಲುವು ಸಾಧಿಸಿದ್ದಾರೆ. ಕೆ.ಆರ್ ಕ್ಷೇತ್ರದಲ್ಲಿ ಬಿಜೆಪಿಯ ರಾಮದಾಸ್ ಜಯಗಳಿಸಿದ್ದಾರೆ. ನರಸಿಂಹ ರಾಜ ಕ್ಷೇತ್ರದಲ್ಲಿ ತನ್ವೀರ್ ಸೇಠ್ ಜಯಗಳಿಸಿದ್ದಾರೆ. 
ಹುಣಸೂರಿನಲ್ಲಿ ಜೆಡಿಎಸ್ ನ ಎಚ್ ವಿಶ್ವನಾಥ್ ಗೆಲುವು ಸಾಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ಯಾರೇ ಒಪ್ಪಿದರೂ-ಒಪ್ಪದಿದ್ದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಣೆ; ಸ್ಪೀಕರ್ ಓಂ ಬಿರ್ಲಾ

CEC ಜ್ಞಾನೇಶ್ ಕುಮಾರ್ ಪದಚ್ಯುತಿಗೆ ನಿರ್ಣಯ: 200ಕ್ಕೂ ಹೆಚ್ಚು ಸಂಸದರಿಂದ ನೋಟಿಸ್‌ಗೆ ಸಹಿ

ಇರಾನ್ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೊರೆ, ಪ್ರತಿ ತಿಂಗಳು 30,000 ಕೋಟಿ ರೂ. ಹೆಚ್ಚಿನ ವೆಚ್ಚ!

SCROLL FOR NEXT