ಬಿಎಸ್ ಯಡಿಯೂರಪ್ಪ 
ರಾಜಕೀಯ

ಬಹುಮತ ಸಾಬೀತುಪಡಿಸಲು 15 ದಿನ ಅವಕಾಶ, ಬಿಎಸ್ ವೈ ಮುಂದಿರುವ ಆಯ್ಕೆಗಳು...

ಅತಂತ್ರ ವಿಧಾನಸಭೆ ನಿರ್ಮಾಣವಾಗಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿರುವ ಮಧ್ಯೆಯೇ ಬಿಜೆಪಿ ಶಾಸಕಾಂಗ ಪಕ್ಷದ....

ಬೆಂಗಳೂರು: ಅತಂತ್ರ ವಿಧಾನಸಭೆ ನಿರ್ಮಾಣವಾಗಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿರುವ ಮಧ್ಯೆಯೇ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಸದನದಲ್ಲಿ ಬಹುಮತ ಸಾಬೀತುಪಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮುಂದಿನ ಐದು ವರ್ಷಗಳ ಕಾಲ ಅಧಿಕಾರದಲ್ಲಿರುವುದಾಗಿ ಹೇಳಿದ್ದಾರೆ.
ಸಂಖ್ಯಾ ಬಲದ ಕೊರತೆ ಎದುರಿಸುತ್ತಿರುವ ಯಡಿಯೂರಪ್ಪ ಅವರು ಬಹುಮತ ಹೇಗೆ ಸಾಬೀತುಪಡಿಸುತ್ತಾರೆ ಎಂಬುದನ್ನು ಮಾತ್ರ ಹೇಳುತ್ತಿಲ್ಲ. 
ರಾಜ್ಯಪಾಲರು ಬಹುಮತ ಸಾಬೀತುಪಡಿಸಲು ಬಿಜೆಪಿಗೆ 15 ದಿನಗಳ ಕಾಲಾವಕಾಶ ನೀಡಿದ್ದು, ಸಂಖ್ಯಾ ಬಲ ಹೊಂದಿಸಿಕೊಳ್ಳಲು ಬಿಎಸ್ ವೈ ರಣತಂತ್ರ ರೂಪಿಸುತ್ತಿದ್ದಾರೆ. 
ವಿಶ್ವಾಸಮತ ಗೆಲ್ಲಲು ಯಡಿಯೂರಪ್ಪ ಮುಂದಿರುವ ಆಯ್ಕೆಗಳು...
1. ಸರಳ ಬಹುಮತಕ್ಕೆ ಎಂಟು ಶಾಸಕರ ಅಗತ್ಯವಿರುವುದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಬಿಜೆಪಿಯತ್ತ ಸೆಳೆಯುವುದು.
2. ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಸದನದಲ್ಲಿಯೇ ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡಿಸುವುದು.
3. ಎದುರಾಳಿ ಪಕ್ಷದ 15 ಶಾಸಕರು ಸದನದಿಂದ ಹೊರಗೆ ಉಳಿಯುವಂತೆ ನೋಡಿಕೊಳ್ಳುವುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT