ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

ನನಗೆ ಯಾವುದೇ ರೀತಿಯ ಆತಂಕವಿಲ್ಲ; ವಿಶ್ವಾಸಮತಯಾಚನೆ ಕುರಿತು ಹೆಚ್.ಡಿ. ಕುಮಾರಸ್ವಾಮಿ

ವಿಶ್ವಾಸಮತಯಾಚನೆ ಕುರಿತು ನನಗೆ ಯಾವುದೇ ರೀತಿಯ ಆತಂಕಗಳಿಲ್ಲ. ಬಹುಮತ ಸಾಬೀತುಪಡಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ...

ಬೆಂಗಳೂರು: ವಿಶ್ವಾಸಮತಯಾಚನೆ ಕುರಿತು ನನಗೆ ಯಾವುದೇ ರೀತಿಯ ಆತಂಕಗಳಿಲ್ಲ. ಬಹುಮತ ಸಾಬೀತುಪಡಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ. 
ವಿಧಾನಸೌಧಕ್ಕೆ ಭೇಟಿ ನೀಡುವುದಕ್ಕೂ ಮುನ್ನ ಮಾಧ್ಯಮಗಳೊಂದಿಗೆಮಾತನಾಡಿರುವ ಅವರು, ನನಗೆ ಯಾವುದೇ ರೀತಿಯ ಆತಂಕವಿಲ್ಲ. ಬಹುಮತ ಸಾಬೀತುಪಡಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. 
ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಯವರು ಬಹುಮತ ಸಾಬೀತುಪಡಿಸುವ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಚರ್ಚೆ ವೇಳೆ ದೇವೇಗೌಡ ಅವರು ಮಹತ್ವದ ಸಲಹೆಗಳನ್ನು ನೀಡಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ