ಸಾಂದರ್ಭಿಕ ಚಿತ್ರ 
ರಾಜಕೀಯ

ರಾಮನಗರ ಬೂತ್ ಗೆ ಬಂದ ಹಾವು, ಮತದಾನ ವಿಳಂಬ: ಬಳ್ಳಾರಿಯಲ್ಲಿ ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು!

ರಾಮನಗರ ಜಿಲ್ಲೆಯ ಮೊಟ್ಟದೊಡ್ಡಿಯ 179ನೇ ಬೂತ್ ನಲ್ಲಿ ಹಾವು ಕಾಣಸಿಕೊಂಡ ಪರಿಣಾಮ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು, ..

ರಾಮನಗರ/ಬಳ್ಳಾರಿ: ರಾಮನಗರ ಜಿಲ್ಲೆಯ ಮೊಟ್ಟದೊಡ್ಡಿಯ 179ನೇ ಬೂತ್ ನಲ್ಲಿ ಹಾವು ಕಾಣಸಿಕೊಂಡ ಪರಿಣಾಮ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು, 
ನಂತರ ಅಲ್ಲಿನ ಸಿಬ್ಬಂದಿ ಹಾವನ್ನು ಓಡಿಸಿದ ನಂತರ ಮತದಾನ ಆರಂಭವಾಯಿತು, ಹಾವು ಓಡಿಸುವವರೆಗೂ ಮತದಾನ ಪ್ರಕ್ರಿಯೆ ವಿಳಂಭವಾಗಿತ್ತು.
ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆ ಹಿನ್ನೆಯಲ್ಲಿ  ಜಿಲ್ಲೆಯ ಹರಗಿನಧೋಣಿ ಗ್ರಾಮದ ಜನತೆ ಮತದಾನ ಬಹಿಷ್ಕರಿಸಿದ್ದಾರೆ.
ಶಾಶ್ವತ ಕುಡಿಯುವ ನೀರಿಸ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು, ನಂತರ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಹಾಗೂ ಎಸ್ ಪಿ ಗ್ರಾಮಸ್ಥರ ಮನವೊಲಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT