ಅನಿತಾ ಕುಮಾರಸ್ವಾಮಿ 
ರಾಜಕೀಯ

ಜನರ ನಿರೀಕ್ಷೆಯಂತೆ ಕ್ಷೇತ್ರದ ಅಭಿವೃದ್ದಿಯೇ ನಮ್ಮ ಗುರಿ- ಅನಿತಾ ಕುಮಾರಸ್ವಾಮಿ

ಮುಂದಿನ ದಿನಗಳಲ್ಲಿ ಜನರ ನಿರೀಕ್ಷೆಯಂತೆ ಕ್ಷೇತ್ರದ ಅಭಿವೃದ್ದಿಯೇ ನಮ್ಮ ಮುಂದಿನ ಗುರಿಯಾಗಿದೆ ಎಂದು ಉಪಚುನಾವಣೆ ವಿಜೇತ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ರಾಮನಗರ: ಮುಂದಿನ ದಿನಗಳಲ್ಲಿ ಜನರ ನಿರೀಕ್ಷೆಯಂತೆ ಕ್ಷೇತ್ರದ ಅಭಿವೃದ್ದಿಯೇ ನಮ್ಮ ಮುಂದಿನ ಗುರಿಯಾಗಿದೆ ಎಂದು ಉಪಚುನಾವಣೆ ವಿಜೇತ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ಫಲಿತಾಂಶ ಪ್ರಕಟವಾದ ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅನಿತಾ ಕುಮಾರಸ್ವಾಮಿ, 12 ವರ್ಷದಿಂದ ಜೆಡಿಎಸ್  ಪಕ್ಷ ಅಧಿಕಾರದಲ್ಲಿ ಇಲ್ಲದೆ ಇದುದ್ದರಿಂದ ಅಭಿವೃದ್ದಿ ಕಾರ್ಯಗಳಿಗೆ ತೊಡಕಾಗಿತ್ತು. ಈಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುವುದರಿಂದ ಮತ್ತಷ್ಟು ಅಭಿವೃದ್ದಿ ಕಾರ್ಯಗಳು ತ್ವರಿತಗತಿಯಲ್ಲಿ ಆಗಲು ಸಾಧ್ಯವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT