ಸಾಂದರ್ಭಿಕ ಚಿತ್ರ 
ರಾಜಕೀಯ

ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ- ಸಿದ್ದರಾಮಯ್ಯ

ಕಾಂಗ್ರೆಸ್ ಮತ್ತು ಜೆಡಿ(ಎಸ್) ಪಕ್ಷಗಳ ನಡುವಿನ ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿ(ಎಸ್) ಪಕ್ಷಗಳ ನಡುವಿನ ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ..

ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ. ಕತ್ತಲೆಯಿಂದ ಬೆಳಕಿನ ಕಡೆಗೆ ಜನಪಯಣ ಎಂದು ಸಿದ್ದರಾಮಯ್ಯ  ಟ್ವೀಟರ್ ಸಂದೇಶದಲ್ಲಿ ತಿಳಿಸಿದ್ದಾರೆ.
ಬಿಜೆಪಿಯ ನಕಾರಾತ್ಮಕ ರಾಜಕಾರಣ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಜನ ವಿರೋಧಿ ಆಡಳಿತವನ್ನು ಜನತೆ ತಿರಸ್ಕರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಅಭಿವೃದ್ದಿ ಕೇಂದ್ರಿತ ಆಡಳಿತವನ್ನು  ಬೆಂಬಲಿಸುತ್ತಿರುವ ರಾಜ್ಯದ ಜನತೆಗೆ ಅಭಿನಂದನೆಗಳು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗುವವರಿಗೆ ಜನರೇ ಉತ್ತರ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!