ಸಾಂದರ್ಭಿಕ ಚಿತ್ರ 
ರಾಜಕೀಯ

ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ- ಸಿದ್ದರಾಮಯ್ಯ

ಕಾಂಗ್ರೆಸ್ ಮತ್ತು ಜೆಡಿ(ಎಸ್) ಪಕ್ಷಗಳ ನಡುವಿನ ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿ(ಎಸ್) ಪಕ್ಷಗಳ ನಡುವಿನ ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ..

ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ. ಕತ್ತಲೆಯಿಂದ ಬೆಳಕಿನ ಕಡೆಗೆ ಜನಪಯಣ ಎಂದು ಸಿದ್ದರಾಮಯ್ಯ  ಟ್ವೀಟರ್ ಸಂದೇಶದಲ್ಲಿ ತಿಳಿಸಿದ್ದಾರೆ.
ಬಿಜೆಪಿಯ ನಕಾರಾತ್ಮಕ ರಾಜಕಾರಣ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಜನ ವಿರೋಧಿ ಆಡಳಿತವನ್ನು ಜನತೆ ತಿರಸ್ಕರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಅಭಿವೃದ್ದಿ ಕೇಂದ್ರಿತ ಆಡಳಿತವನ್ನು  ಬೆಂಬಲಿಸುತ್ತಿರುವ ರಾಜ್ಯದ ಜನತೆಗೆ ಅಭಿನಂದನೆಗಳು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗುವವರಿಗೆ ಜನರೇ ಉತ್ತರ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಸಭೆಯಲ್ಲಿ ಡಿ. 9 ರಂದು SIR ಕುರಿತು ಚರ್ಚೆ; ಚರ್ಚೆಗೆ 10 ಗಂಟೆ ಸಮಯ ನಿಗದಿ

ಒಂದೆ ಕಂಪನಿಯ ವಾಚ್ ಕಟ್ಟಿ ಒಗ್ಗಟ್ಟು ಪ್ರದರ್ಶಿಸಿದ್ರಾ CM, DCM?; Cartier ವಾಚಿನ ಬೆಲೆ ಎಷ್ಟು ಗೊತ್ತಾ?

ದಿತ್ವಾ ಚಂಡಮಾರುತ ಎಫೆಕ್ಟ್; ಚೆನ್ನೈನಲ್ಲಿ ಬುಧವಾರವೂ ಶಾಲಾ-ಕಾಲೇಜುಗಳಿಗೆ ರಜೆ

'ಗರ್ಭಿಣಿ ಅಂತಾನೂ ನೋಡ್ತಿರ್ಲಿಲ್ಲ..'; ವರದಕ್ಷಿಣೆ ಕಿರುಕುಳವೋ, ಮರ್ಯಾದಾ ಹತ್ಯೆಯೋ? IAS ಅಧಿಕಾರಿ ಮಗಳ ಅನುಮಾನಾಸ್ಪದ ಸಾವು!

Imran Khan ಸಾವಿನ ಊಹಾಪೋಹ ನಡುವೆ ಜೈಲಿನಲ್ಲಿ ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

SCROLL FOR NEXT