ಬಿವೈ ರಾಘವೇಂದ್ರ 
ರಾಜಕೀಯ

ಶಿವಮೊಗ್ಗ ಉಪ ಚುನಾವಣೆ: ಬಿವೈ ರಾಘವೇಂದ್ರಗೆ ಭಾರೀ ಅಂತರದ ಗೆಲುವು

ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಬಾರೀ ಅಂತರದ ಜಯ ಸಾಧಿಸಿದ್ದಾರೆ.

ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಬಾರೀ ಅಂತರದ ಜಯ ಸಾಧಿಸಿದ್ದಾರೆ.
ಬಿಜೆಪಿಗೆ ಸೆಡ್ಡು ಹೊಡೆಯುವ ಸಲುವಾಗಿ ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಧು ಬಂಗಾರಪ್ಪಗೆ ಭಾರೀ ಮುಖಭಂಗವಾಗಿದೆ.ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ 50 ಸಾವಿರಕ್ಕಿಂತ ಅಧಿಕ ಮತಗಳ ಅಂತರದಿಂದ ವಿಜೇತರಾಗಿದ್ದಾರೆ.
ಬಿಜೆಪಿಯ ರಾಘವೇಂದ್ರ ಅವರಿಗೆ 5,42,956 ಮತಗಳು, ಜೆಡಿಎಸ್ ನ ಮಧುಬಂಗಾರಪ್ಪ ಅವರಿಗೆ 4,90,788 ಮತಗಳು ಬಂದಿದೆ.ರಾಘವೇಂದ್ರ ಅವರಿಗೆ 52,168 ಮತಗಳ ಅಂತರದಿಂಡ ಗೆಲುವಾಗಿದೆ
ಇದೇ ವೇಳೆ ಮಂಡ್ಯ, ಬಳ್ಳಾರಿಗಳಲ್ಲಿ ಕ್ರಮವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಜಯಭೇರಿ ಬಾರಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT