ಜನಾರ್ಧನ ರೆಡ್ಡಿ 
ರಾಜಕೀಯ

ಬಳ್ಳಾರಿ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಜನಾರ್ಧನ ರೆಡ್ಡಿಯ ಈ ಹೇಳಿಕೆ!

ಇತ್ತೀಚೆಗೆ ನಡೆದ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಗೆ ಮಾಜಿ ಸಚಿವರುಗಳಾದ ಜನಾರ್ಧಾನ ರೆಡ್ಡಿ ಮತ್ತು ವಿ.ಸೋಮಣ್ಣ ಅವರ...

ಬೆಂಗಳೂರು: ಇತ್ತೀಚೆಗೆ ನಡೆದ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಗೆ ಮಾಜಿ ಸಚಿವರುಗಳಾದ ಜನಾರ್ಧಾನ ರೆಡ್ಡಿ ಮತ್ತು ವಿ.ಸೋಮಣ್ಣ ಅವರ ಅಪದ್ಧ ಹೇಳಿಕೆಗಳು ಕಾರಣ ಎಂದು ಹೇಳಲಾಗುತ್ತಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪಾಪಗಳಿಂದಾಗಿ ಅವರ ಮಗ  ರಾಕೇಶ್ ಸಿದ್ದರಾಮಯ್ಯ ಸತ್ತ ಎಂದು  ಜನಾರ್ದನ ರೆಡ್ಡಿ ಹೇಳಿದ್ದಾರೆ. ಇನ್ನೂ ಬಳ್ಳಾರಿ ಅಭ್ಯರ್ಥಿ ಜೆ.ಶಾಂತಾ ಅವರ ಪರ ಪ್ರಚಾರ ಮಾಡುವಾಗ ವಿ. ಸೋಮಣ್ಣ, ನಾಯಕ ಸಮುದಾಯದ ಮುಂದಿನ ಮುಖ್ಯಮಂತ್ರಿ ಶ್ರೀರಾಮುಲು ಅವರು ಎಂದು ಹೇಳಿಕೆ ನೀಡಿದ್ದರು. 
ಇತ್ತೀಚೆಗೆ ನಡೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಸೋಲಿಗೆ ಕಾರಣ ಹಾಗೂ ತಪ್ಪುಗಳನ್ನು ಬಿಜೆಪಿ ಪರಾಮರ್ಶಿಸಿದ್ದು, ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಬದಿಗೊತ್ತುತ್ತಿರುವುದನ್ನು ವಿರೋಧಿಸಿರುವ ಲಿಂಗಾಯತರು ಕಾಂಗ್ರೆಸ್ ಗೆ ಮತ ನೀಡಿದ್ದಾರೆ, 
ಹಾಗೆಯೇ ಜನಾರ್ದನ ರೆಡ್ಡಿ ನೀಡಿದ ಹೇಳಿಕೆ ಕೇವಲ ಕುರುಬ ಮತದಾರರು ಮಾತ್ರವಲ್ಲ,  ಕಾಂಗ್ರೆಸ್ ಗೆ ನಾಯಕ ಸಮುದಾಯದವರ ಮತಗಳನ್ನು ಸೆಳೆಯಲು ಕಾರಣವಾಯಿತು, ಜೊತೆಗೆ ಬಳ್ಳಾರಿಯಲ್ಲಿ ಶ್ರೀರಾಮುಲು ಒನ್ ಮ್ಯಾನ್ ಶೋ ಕೂಡ ಸೋಲಿಗೆ ಕಾರಣ ಎಂದು ಹೇಳಲಾಗಿದೆ.
ಆದರೆ ಮಂಡ್ಯ ಲೋಕಸಬೆ ಕ್ಷೇತ್ರದಲ್ಲಿ ಬಿಜೆಪಿ ಗಣನೀಯ ಸಾಧನೆ ಮಾಡಿದೆ,.ಹೊಸ ಮುಖ ಡಾ.,ಸಿದ್ದರಾಮಯ್ಯ ಮಂಡ್ಯ ಜನರ ಪ್ರೀತಿ ವಿಶ್ವಾಸ ಗಳಿಸಿದ್ದಾರೆ ಎಂದು ಬಿಜೆಪಿ ಆಂತರಿಕ ವರದಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT