ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಪರಮೇಶ್ವರ್ 
ರಾಜಕೀಯ

ಸಿಎಂ ಆಗಲು ಸಿದ್ಧ: ಪರಮೇಶ್ವರ್ ಹೇಳಿಕೆಗೆ ಹೆಚ್'ಡಿಕೆ ಸಮರ್ಥನೆ

ಹೈಕಮಾಂಡ್ ಸೂಚಿಸಿದರೆ ಮುಖ್ಯಮಂತ್ರಿಯಾಗಲು ಸಿದ್ಧ ಎಂದಿರುವ ಉಪ ಮುಖ್ಯಮಂತ್ರಿ ಪರಮೇಶ್ವರ್ ಹೇಳಿಕೆಯನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸಮರ್ಥಿಸಿಕೊಂಡಿದ್ದಾರೆ...

ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ ಮುಖ್ಯಮಂತ್ರಿಯಾಗಲು ಸಿದ್ಧ ಎಂದಿರುವ ಉಪ ಮುಖ್ಯಮಂತ್ರಿ ಪರಮೇಶ್ವರ್ ಹೇಳಿಕೆಯನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸಮರ್ಥಿಸಿಕೊಂಡಿದ್ದಾರೆ. 
ದಾವಣಗೆರೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪರಮೇಶ್ವರ್ ಅವರ ಹೇಳಿಕೆಯಲ್ಲಿ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. 
ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಸಾಕಷ್ಟು ಜನರು ಸಮರ್ಥರಿದ್ದಾರೆ. ಅದರಲ್ಲು ಉಪ ಮುಖ್ಯಮಂತ್ರಿ ಪರಮೇಶ್ವರ್ ಕೂಡ ಒಬ್ಬರು ಎಂದು ಅಭಿಪ್ರಾಯಪಟ್ಟಿದ್ದಾರೆ. 
ಅವಕಾಶವಿದ್ದಾಗ ತಾವೂ ಒಬ್ಬ ಅಪೇಕ್ಷಿತನೆಂದ ಪರಮೇಶ್ವರ ಅವರ ಹೇಳಿಕೆಯಲ್ಲಿ ತಪ್ಪೇನಿಲ್ಲ. ಅದನ್ನು ಬೇರೆ ರೀತಿ ವ್ಯಾಖ್ಯಾನಿಸುವ ಅಗತ್ಯವೂ ಇಲ್ಲ. ಸಿಎಂ ಸ್ಥಾನ ಶಾಶ್ವತವಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT