ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ರಾಜಕೀಯ ಪ್ರವೇಶ ಕುರಿತು ಸಮಯ ಬಂದಾಗ ನಿರ್ಧರಿಸುವೆ: ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್

ತಾವು ಸಕ್ರಿಯ ರಾಜಕೀಯಕ್ಕೆ ಬರಬೇಕು ಎಂದು ಪಕ್ಷದ ಮುಖಂಡರು ಒತ್ತಡ ಏರುತ್ತಿದ್ದು, ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಯೋಚಿಸಲು ಸಾಕಷ್ಟು ...

ಮಂಡ್ಯ: ತಾವು ಸಕ್ರಿಯ ರಾಜಕೀಯಕ್ಕೆ ಬರಬೇಕು ಎಂದು ಪಕ್ಷದ ಮುಖಂಡರು ಒತ್ತಡ ಏರುತ್ತಿದ್ದು,  ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಯೋಚಿಸಲು ಸಾಕಷ್ಟು ಸಮಯ ಇದೆ. ಸಮಯ ಬಂದಾಗ ನಿರ್ಧರಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಹೇಳಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರಿನ ಬಳಿ ಮೂರು ದಿನಗಳ ಹಿಂದೆ ನಗರದಲ್ಲಿ ಸಂಭವಿಸಿದ ಲಾರಿ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ನಿಖಿಲ್ ಮಾತನಾಡಿದರು, ಈಗಾಗಲೇ ಕಾರ್ಯಕರ್ತರು ಮಂಡ್ಯ ಹಾಗೂ ರಾಮನಗರದಿಂದ ಸ್ಪರ್ಥಿಸಲು ಒತ್ತಾಯಿಸುತ್ತಿದ್ದಾರೆ, ಈ ಸಂಬಂಧ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದ ಅವರು ಚುನಾವಣೆಯಲ್ಲಿ ಸ್ಪರ್ದಿಸುವ ಇಚ್ಚೆ ವ್ಯಕ್ತ ಪಡಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಅಲ್ಲದೆ, ಮೃತರ ಕುಟುಂಬಗಳಿಗೆ ವೈಯಕ್ತಿಕವಾಗಿ ತಲಾ 1 ಲಕ್ಷ ರೂ. ಪರಿಹಾರ ನೀಡಿ ಮಾನವೀಯತೆ ಮೆರೆದರು.  ಮೃತರ ಕುಟುಂಬಸ್ಥರನ್ನು ಭೇಟಿ ಮಾಡಲು ಸಿಎಂ ಕುಮಾರಸ್ವಾಮಿ ಅವರೇ ಬರಬೇಕಿತ್ತು. ಆದರೆ, ಕೆಲಸದ ಒತ್ತಡದಿಂದ ಬರಲಾಗದೇ ಅವರ ಪರವಾಗಿ ನಾನು ಬಂದಿದ್ದೇನೆ ಎಂದು ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT