ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ 
ರಾಜಕೀಯ

ಬಳ್ಳಾರಿ ಉಪಚುನಾವಣೆ ಅಭ್ಯರ್ಥಿ ಕುರಿತು ರಾಹುಲ್ ಗಾಂಧಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ: ಕೆಪಿಸಿಸಿ ಅಧ್ಯಕ್ಷ

ಬಳ್ಳಾರಿ ಲೋಕಸಭಾ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಹೇಳಿದ್ದಾರೆ...

ಬೆಂಗಳೂರು: ಬಳ್ಳಾರಿ ಲೋಕಸಭಾ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಹೇಳಿದ್ದಾರೆ. 
ಎರಡು ಸಂಸತ್ ಹಾಗೂ ಎರಡು ವಿಧಾನ ಸಭೆ ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿ ಆಯ್ಕೆ ಮಾಡುವಲ್ಲಿ ವಿಫಲವಾಗಿದೆ, ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಈಗಾಗಲೇ ಶ್ರೀರಾಮುಲು ಸಹೋದರಿ ಜೆ.ಶಾಂತ ಅವರ ಹೆಸರನ್ನು ಅಂತಿಮಗೊಳಿಸಿದ್ದರು, ಕಾಂಗ್ರೆಸ್ ನಲ್ಲಿ ಈಗಲೂ ಅಭ್ಯರ್ಥಿಗಳ ಆಯ್ಕೆ ಕುರಿತು ಒಮ್ಮತ ಮೂಡಿ ಬಂದಿಲ್ಲ. 
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ದಿನೇಶ್ ಗುಂಡೂರಾವ್ ಅವರು, ಬಳ್ಳಾರಿಯಲ್ಲಿ ಗೆಲವು ಸಾಧಿಸಲು ಕಾಂಗ್ರೆಸ್ ಸಿದ್ಧತೆಗಳನ್ನು ನಡೆಸಿದೆ. ಬಳ್ಳಾರಿ ಜಿಲ್ಲೆಯಲ್ಲಿ ಪಕ್ಷ ಬಲಿಷ್ಟವಾಗಿದೆ. ನಮ್ಮ 6 ಶಾಸಕರು ಒಗ್ಗಟ್ಟಿನಿಂದ ಇದ್ದು, ರಾಹುಲ್ ಗಾಂಧಿಯವರೊಂದಿಗೆ ಮಾತುಕತೆ ನಡೆಸಿ ಶೀಘ್ರದಲ್ಲಿಯೇ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುತ್ತದೆ ೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಡಪಕ್ಷಗಳ ಬೆಂಬಲ ಸಿಕ್ಕರೂ ಟಿವಿಕೆಗೆ ಸಿಕ್ಕಿಲ್ಲ ಸರ್ಕಾರ ರಚನೆ ಭಾಗ್ಯ, ಮ್ಯಾಜಿಕ್ ಸಂಖ್ಯೆಗೆ 2 ಸ್ಥಾನ ಕೊರತೆ; ಇಂದು ಇಲ್ಲ ವಿಜಯ್ ಪ್ರಮಾಣ ವಚನ-Video

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ: ಇಂದು ಪ್ರಮಾಣ ವಚನ

ಮೇ 11ರಿಂದ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ: ಮದ್ಯದ ದರಗಳಲ್ಲಿ ಭಾರೀ ಬದಲಾವಣೆ..!

BYSರನ್ನು ಸಿಎಂ ಕುರ್ಚಿಯಿಂದ ಇಳಿಸಿದವರೇ ಗೌರವ ಸಮಾರಂಭ ನಡೆಸುತ್ತಿದ್ದಾರೆ, ಇದು ಅಭಿಮಾನೋತ್ಸವವಲ್ಲ-ರಾಜಕೀಯ ಗಿಮಿಕ್; ಜಾರಕಿಹೊಳಿ

ಟಿವಿಕೆ ಉದಯಕ್ಕೆ ಕಾರಣ ದ್ರಾವಿಡ ಪಕ್ಷಗಳ ವೈಫಲ್ಯ ಕಾರಣ: ಬಿಜೆಪಿ ಸಂಸದ ಯದುವೀರ್

SCROLL FOR NEXT