ಅನಿತಾ ಕುಮಾರಸ್ವಾಮಿ ಮತ್ತು ಎಲ್,.ಆರ್ ಶಿವರಾಮೇಗೌಡ 
ರಾಜಕೀಯ

ಉಪ ಚುನಾವಣೆ: ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ, ಮಂಡ್ಯದಲ್ಲಿ ಶಿವರಾಮೇಗೌಡ ನಾಮಪತ್ರ ಸಲ್ಲಿಕೆ

ನವೆಂಬರ್ 3 ರಂದು ನಡೆಯು ಉಪ ಚುನಾವಣೆಗೆ ರಾಮನಗರದಿಂದ ಸಿಎಂ ಕುಮಾರ ಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ...

ರಾಮನಗರ:  ನವೆಂಬರ್ 3 ರಂದು ನಡೆಯು ಉಪ ಚುನಾವಣೆಗೆ ರಾಮನಗರದಿಂದ ಸಿಎಂ ಕುಮಾರ ಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ರಾಮನಗರ ಚುನವಣಾಧಿಕಾರಿ ಕೃಷ್ಣ ಮೂರ್ತಿ ಅವರಿಗೆ ಎಸ್ ಕಚೇರಿಯಲ್ಲಿ ನಾಮ ಪತ್ರ ಸಲ್ಲಿಸಿದರು,  ಈ ವೇಳೆ ಪತಿ ಕುಮಾರ ಸ್ವಾಮಿ ಕೂಡ ಹಾಜರಿದ್ದರು.
ಇದಕ್ಕೂ ಮುನ್ನ ಬೆಂಗಳೂರಿನ ಬನಶಂಕರಿಯಲ್ಲಿರುವ ಬನಶಂಕರಿ ದೇವಾಸ್ಥಾನಕ್ಕೆ ತೆರಳಿದ್ದ ಅನಿತಾ ಕುಮಾರಸ್ವಾಮಿ 'ಭಿ'ಫಾರಂ ಗೆ ಪೂಜೆ ಸಲ್ಲಿಸಿದರು.
ಇನ್ನೂ ಮಂಡ್ಯ ಲೋಕಸಭೆ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿಯಾಗಿ ಎಲ್.ಆರ್ ಶಿವರಾಮೇಗೌಡ  ಇಂದು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸುವ ವೇಳೆ ಮಂಡ್ಯ ಉಸ್ತುವಾರಿ ಸಚಿವ ಸಿ.ಎಸ್ ಪುಟ್ಟರಾಜು,ಸಚಿವ ಸಾ.ರಾ ಮಹೇಶ್, ಜಾರ್ಜ್,ಡಿ.ಸಿ ತಮ್ಮಣ್ಣ ಹಾಗೂ ಮಂಡ್ಯ ಶಾಸಕರು ಹಾಜರಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT