ಸಿದ್ದರಾಮಯ್ಯ 
ರಾಜಕೀಯ

ಪಕ್ಷ ತೊರೆಯುವುದಾಗಿ ಬೆದರಿಕೆ ಹಾಕಿದ್ದ ಎಂಎಲ್ ಸಿ ಯಿಂದ ಸಿದ್ದರಾಮಯ್ಯಗೆ ಪತ್ರ

ಕಾಂಗ್ರೆಸ್ ನಾಯಕರ ನಡೆಯಿಂದ ಬೇಸತ್ತು ಅಸಮಾಧಾನ ತೋರ್ಪಡಿಸಿದ್ದ ಕಾಂಗ್ರೆಸ್ ಎಂಎಲ್ ಸಿ ರಘು ಆಚಾರ್ ಮಾಜಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ...

ಬೆಂಗಳೂರು: ಕಾಂಗ್ರೆಸ್ ನಾಯಕರ ನಡೆಯಿಂದ ಬೇಸತ್ತು  ಅಸಮಾಧಾನ ತೋರ್ಪಡಿಸಿದ್ದ ಕಾಂಗ್ರೆಸ್ ಎಂಎಲ್ ಸಿ ರಘು ಆಚಾರ್ ಮಾಜಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
ಸಿದ್ದರಾಮಯ್ಯಗೆ ಪತ್ರ ಬರೆದಿರುವ ಪರಿಷತ್ ಸದಸ್ಯ ರಘು ಆಚಾರ್, ಶಾಸಕರ ಕ್ಷೇತ್ರಾಭಿವೃದ್ದಿ ಅನುದಾನ, ಸಮ್ಮಿಶ್ರ ಸರ್ಕಾರ 5 ವರ್ಷ ಸುಭದ್ರವಾಗಿ ಮುಂದುವರೆಯುವ ವಿಚಾರ, ಕ್ಷೇತ್ರದ ಅಭಿವೃದ್ದಿ ಕುಂದುಕೊರತೆಗಳನ್ನ ಆಲಿಸುವು ಸೇರಿದಂತೆ ಎಲ್ಲಾ ವಿಷಯಗಳನ್ನ ಚರ್ಚಿಸಲು  ಶಾಸಕಾಂಗ ಸಭೆ ಕರೆಯಬೇಕು. ಒಂದು ದಿನದ ಜಂಟಿ ಅಧಿವೇಶನ ಕರೆಯಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಮೆಡಿಕಲ್ ಕಾಲೇಜನ್ನ ಚಿತ್ರದುರ್ಗದಿಂದ ಕನಕಪುರಕ್ಕೆ ಸ್ಥಳಾಂತರಿಸಿರುವುದಕ್ಕೆಹಾಗೂ ಈ ಬಗ್ಗೆ ಕ್ಷೇತ್ರದ ಅಭಿವೃದ್ದಿ ಬಗ್ಗೆ ಚರ್ಚಿಸಲು ಸಿಎಂ ಭೇಟಿಗೆ ಅವಕಾಶ ಕೇಳಿದರೂ ಅನುಮತಿ ನೀಡುತ್ತಿಲ್ಲ ಎಂದು  ರಘು ಆಚಾರ್ ಅಸಮಾಧಾನ ಗೊಂಡಿದ್ದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT