ಸಾಂದರ್ಭಿಕ ಚಿತ್ರ 
ರಾಜಕೀಯ

ಗೆದ್ದರೆ ರಾಮನಗರಕ್ಕೆ ಹೇಮಾವತಿ ನೀರು: ಪ್ರಣಾಳಿಕೆಯಲ್ಲಿ ಬಿಜೆಪಿ ಆಶ್ವಾಸನೆ

ನವೆಂಬರ್ 3 ರಂದು ನಡೆಯುವ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದರೇ ರಾಮನಗರಕ್ಕೆ ಹೇಮಾವತಿ ನೀರು ತರುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ....

ಬೆಂಗಳೂರು: ನವೆಂಬರ್ 3 ರಂದು ನಡೆಯುವ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದರೇ ರಾಮನಗರಕ್ಕೆ ಹೇಮಾವತಿ ನೀರು ತರುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ.
ರಾಮನಗರ-ಚನ್ನಪಟ್ಟಣ ಅವಳಿ ನಗರಗಳ ಅಭಿವೃದ್ಧಿಗಾಗಿ ಬಿಜೆಪಿ ಶ್ರಮಿಸುವುದಾಗಿ ಹೇಳಿದೆ. ರಾಮನಗರ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಗುರುವಾರ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ, ಅದರಲ್ಲಿ 15 ಭರವಸೆ ನೀಡಿದ್ದಾರೆ.
ರೇಷ್ಮೆ ಕೃಷಿ ಉತ್ತೇಜಿಸಲು ರೇಷ್ಮೆ ಫಿಲ್ಲೇಚರ್ ಘಟಕ ಹಾಗೂ ಮಾವಿನ ಹಣ್ಣುಸಂಸ್ಕರಣಕ್ಕಾಗಿ ಶೈಥ್ಯಾಗಾರ ಸೇರಿದಂತೆ ಹಲವು ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ.
ಅರ್ಕಾವತಿ ನದಿ ನೀರಿನ ನವೀಕರಣ, ಆಶ್ರಯ ಮನೆಯೋಜನೆಯಡಿ ಬಡವರಿಗೆ ವಸತಿ, ಸೇರಿದಂತೆ ಹಲವು ಯೋಜನೆ ರೂಪಿಸುವ ಭರವಸೆ ನೀಡಿದ್ದಾರೆ, ಪ್ರಣಾಳಿಕೆ ಬಿಡುಗೆ ಮಾಡಿ ಮಾತನಾಡಿದ ಸದಾನಂದಗೌಡ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT