ಮಲ್ಲಿಕಾರ್ಜುನ ಖರ್ಗೆ 
ರಾಜಕೀಯ

ಚುನಾವಣೆ ಸ್ಥಳೀಯ ಅಭ್ಯರ್ಥಿಗಳ ಮೇಲೆ ಆಧಾರಿತ, ಫಲಿತಾಂಶಕ್ಕೆ ಹೆಚ್ಚಿನ ಮಹತ್ವವೇನಿಲ್ಲ: ಖರ್ಗೆ

ಸ್ಥಳೀಯ ಸಂಸ್ಥೆ ಚುನಾವಣೆ ಸಣ್ಣಪುಟ್ಟ ವಿಚಾರಗಳು ಹಾಗೂ ಸ್ಥಳೀಯ ಅಭ್ಯರ್ಥಿಗಳ ಮೇಲೆ ಆಧಾರಿತವಾಗಿದ್ದು, ಚುನಾವಣಾ ಫಲಿತಾಂಶವು ಅಂತಹ ದೊಡ್ಡ ಮಹತ್ವವೇನಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಸೋಮವಾರ ಹೇಳಿದ್ದಾರೆ...

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆ ಸಣ್ಣಪುಟ್ಟ ವಿಚಾರಗಳು ಹಾಗೂ ಸ್ಥಳೀಯ ಅಭ್ಯರ್ಥಿಗಳ ಮೇಲೆ ಆಧಾರಿತವಾಗಿದ್ದು, ಚುನಾವಣಾ ಫಲಿತಾಂಶವು ಅಂತಹ ದೊಡ್ಡ ಮಹತ್ವವೇನಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಸೋಮವಾರ ಹೇಳಿದ್ದಾರೆ. 
ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಪ್ರಕಟಗೊಂಡಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ ಹಿಂದುಳಿದಿಲ್ಲ, ಜಾತ್ಯಾತೀತ ಮತಗಳನ್ನು ಸಂಯೋಜಿಸಿದರೆ ನೇರ-ನೇರ ಹಣಾಹಣಿ ಇದೆ. ಈ ಚುನಾವಣೆ ಸಣ್ಣಪುಟ್ಟ ವಿಚಾರಗಳು ಹಾಗೂ ಸ್ಥಳೀಯ ಅಭ್ಯರ್ಥಿಗಳ ಮೇಲೆ ಆಧಾರಿತವಾಗಿದ್ದು, ಚುನಾವಣಾ ಫಲಿತಾಂಶವು ಅಂತಹ ದೊಡ್ಡ ಮಹತ್ವವನಲ್ಲ ಎಂದು ಹೇಳಿದ್ದಾರೆ. 
ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣಾ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇದುವರೆಗೂ ಬಂದಿರುವ ಫಲಿತಾಂಶದಂತೆ ಕಾಂಗ್ರೆಸ್ 846 ಸ್ಥಾನಗಳಲ್ಲಿ ಗೆಲುವು ದಾಖಲಿಸುವುದರೊಂದಿಗೆ ಮುನ್ನಡೆ ಕಾಯ್ದುಕೊಂಡಿದೆ.
2664 ಸ್ಥಾನಗಳ ಪೈಕಿ  2267 ಸ್ಥಾನಗಳ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು,  ಕಾಂಗ್ರೆಸ್ 846 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ. ಬಿಜೆಪಿ 788 ಹಾಗೂ ಜೆಡಿಎಸ್ 307 ಸ್ಥಾನಗಳಲ್ಲಿ ಜಯ ಗಳಿಸಿದ್ದರೆ ಉಳಿದ  ಸ್ಥಾನಗಳಲ್ಲಿ ಸ್ವತಂತ್ರ  ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT