ಜಿ ಪರಮೇಶ್ವರ 
ರಾಜಕೀಯ

ಡಿಸಿಎಂ ಪರಮೇಶ್ವರ ವಿದೇಶ ಪ್ರವಾಸಕ್ಕೆ ಕೈಕಮಾಂಡ್ ಬ್ರೇಕ್

ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಸೋಮವಾರ ದಿಢೀರ್ ತಮ್ಮ ವಿದೇಶ ಪ್ರವಾಸ ರದ್ದುಗೊಳಿಸಿದ್ದಾರೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಸೋಮವಾರ ದಿಢೀರ್ ತಮ್ಮ  ವಿದೇಶ ಪ್ರವಾಸ ರದ್ದುಗೊಳಿಸಿದ್ದಾರೆ.
ಪರಮೇಶ್ವರ ಅವರು ಜಾಗತಿಕ ತಾಪಮಾನಕ್ಕೆ ಸಂಬಂಧಿಸಿದ ಸಮ್ಮೇಳನದಲ್ಲಿ ಭಾಗವಹಿಸುವುದ್ಕಾಗಿ ಇಂದು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳಬೇಕಿತ್ತು. ಆದರೆ ಹೈಕಮಾಂಡ್ ಏಕಾಏಕಿ ಪರಮೇಶ್ವರ ಅವರ ಪ್ರವಾಸಕ್ಕೆ ಬ್ರೇಕ್ ಹಾಕಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸದಿಂದ ವಾಪಸ್ ಬರುವವರೆಗೆ ಬೆಂಗಳೂರಿನಲ್ಲಿಯೇ ಇದ್ದು ಶಾಸಕರ ಚಲನವಲನದ ನಿಗಾ ವಹಿಸುವಂತೆ ಸೂಚಿಸಿದೆ.
ರಾಜ್ಯದಲ್ಲಿ ರಾಜಕೀಯ ಪರಿಸ್ಥಿತಿ ಅಷ್ಟು ಚೆನ್ನಾಗಿಲ್ಲ. ಬಿಜೆಪಿ ಸದ್ದಿಲ್ಲದೇ ರಹಸ್ಯ ಚಟುವಟಿಕೆ ನಡೆಸುತ್ತಿದೆ. ಆಪರೇಷನ್ ಕಮಲ ನಡೆಸಲು ಬಿಜೆಪಿ ಪ್ಲಾನ್ ಮಾಡುತ್ತಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ವಿದೇಶ ಪ್ರವಾಸದಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಶಾಸಕರ ಮೇಲೆ ನಿಗಾ ಇಡಲು ನಾಯಕರೇ ಇಲ್ಲದಾದರೆ ಕಷ್ಟ ಅಂತ ಹೈಕಮಾಂಡ್ ಪರಮೇಶ್ವರಗೆ ಹೇಳಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT