ಯಡಿಯೂರಪ್ಪ 
ರಾಜಕೀಯ

ಸೆಪ್ಚಂಬರ್ 19 ರಂದು ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಬಿಜೆಪಿ ನಾಯಕರ ಸಭೆ

ಪ್ರಸಕ್ತ ರಾಜಕೀಯ ಬೆಳವಣಿಗಗಳ ಆಗು ಹೋಗುಗಳ ಕುರಿತು ಹಿರಿಯ ನಾಯಕರುಗಳ ಜೊತೆ ಚರ್ಚಿಸಿದ ಬೆನ್ನಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್ ಯಡಿಯೂರಪ್ಪ

ಬೆಂಗಳೂರು: ಪ್ರಸಕ್ತ ರಾಜಕೀಯ ಬೆಳವಣಿಗಗಳ ಆಗು ಹೋಗುಗಳ ಕುರಿತು ಹಿರಿಯ ನಾಯಕರುಗಳ ಜೊತೆ ಚರ್ಚಿಸಿದ ಬೆನ್ನಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್ ಯಡಿಯೂರಪ್ಪ  ಸೆಪ್ಚಂಬರ್ 19 ರಂದು  ರಾಜ್ಯದ ಎಲ್ಲಾ ನಾಯಕರುಗಳ ಜೊತೆ ಸಭೆ ನಡೆಸಲಿದ್ದಾರೆ.
ದೆಹಲಿಯಲ್ಲಿ ನಡೆದ ಎರಡು ದಿನಗಳ ಬಿಜೆಪಿ ರಾಷ್ಚ್ರೀಯ ಕಾರ್ಯಕಾರಿಣಿಯಲ್ಲಿ ನಡೆದ ವಿಷಯಗಳ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 
ಸಮ್ಮಿಶ್ರ ಸರ್ಕಾರ ತಾನಾಗೆ ಬಿದ್ದು ಹೋಗುವವರೆಗೂ ತಾಳ್ಮೆಯಿಂದ ಕಾಯುವಂತೆ  ಕೇಂದ್ರ ಬಿಜೆಪಿ ನಾಯಕರು ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ, 
ಬೆಳಗಾವಿ ಜಾರಕಿಹೊಳಿ ಸಹೋದರರ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿದೇಶದಿಂದ ಆಗಮಿಸಿದ ನಂತರ ಆಗುವ ಬೆಳವಣಿಗೆಗಳನ್ನು ಗಮನಿಸಿ ನಂತರ ನಿಧಾನವಾಗಿ ಯಾವ ಹೆಜ್ಜೆ ಇಡಬೇಕು ಎಂದು ಬಿಜೆಪಿ ಕಾಯುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್ ಆರೋಪಿಸಿದ್ದು, ಈ ಹೇಳಿಕೆಯನ್ನು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT