ರಮೇಶ್ ಮತ್ತು ಸತೀಶ್ ಜಾರಕಿಹೊಳಿ 
ರಾಜಕೀಯ

ಜಾರಕಿಹೊಳಿ ಸಮಾಧಾನ ಪಡಿಸಲು ಕಾಂಗ್ರೆಸ್ ನಿಂದ ಪ್ರಮುಖ ಹುದ್ದೆ ಆಮಿಷ?

ರಾಜ್ಯ ರಾಜಕೀಯದಲ್ಲಿ ಜಾರಕಿಹೊಳಿ ಸಹೋದರರು ಸೃಷ್ಟಿಸಿರುವ ಬಿಕ್ಕಟ್ಟು ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ತಲುಪಿದೆ....

ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಜಾರಕಿಹೊಳಿ ಸಹೋದರರು ಸೃಷ್ಟಿಸಿರುವ ಬಿಕ್ಕಟ್ಟು ಕಾಂಗ್ರೆಸ್ ಹೈಕಮಾಂಡ್  ಅಂಗಳಕ್ಕೆ ತಲುಪಿದೆ. ರಾಜ್ಯದ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದಿರುವ ರಾಹುಲ್ ಗಾಂಧಿ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ದೆಹಲಿಗೆ ಕರೆದಿದ್ದಾರೆ.
ರಮೇಶ್ ಮತ್ತು ಸತೀಶ್ ಜಾರಕಿಹೊಳಿ ಸಹೋದರರು ತಮ್ಮ ಬೇಡಿಕೆಗಳನ್ನು ಪೂರ್ಣಗೊಳಿಸಿದರೇ ಎಐಸಿಸಿ ಆದೇಶವನ್ನು  ಪಾಲಿಸುವುದಾಗಿ ಮೂಲಗಳು ತಿಳಿಸಿವೆ, ಜಾರಕಿಹೊಳಿ ಸಹೋದರರು ಮತ್ತು ಅವರ ಬೆಂಬಲಿತ ಶಾಸಕರಿಗೆ ಸೂಕ್ತ ಸ್ಥಾನ ಮಾನ ನೀಡುವುದು ಜಾರಕಿಹೊಳಿ ಸಹೋದರರ ಪ್ರಮುಖ ಬೇಡಿಕೆಯಾಗಿದೆ. 
ಒಂದೇ ಜಿಲ್ಲೆಗೆ ಸೇರಿದ ಇಬ್ಬರಿಗೆ ಸಂಪುಟದಲ್ಲಿ ಸ್ಥಾನಮಾನ ನೀಡುವುದು ಸಾಧ್ಯವಿಲ್ಲ ಎಂಬುದು ಹೈಕಮಾಂಡ್ ವಾದ. ಆದರೆ ಸತೀಶ್ ಅವರಿಗೆ ಪ್ರಮುಖ ಸ್ಥಾನ ನೀಡಲು ಹೈಕಮಾಂಡ್ ಮುಂದಗಾಲಿದೆ,
ಈ ಎಲ್ಲಾ ಬಿಕ್ಕಟ್ಟನ್ನು ಪರಿಹರಿಸಿ ಒಂದು ಅಂತ್ಯ ಹಾಡಲು ಹೈಕಮಾಂಡ್ ನಿರ್ಧರಿಸಿದೆ. ಇಷ್ಟವಿಲ್ಲದಿದ್ದರೂ ಸೋಮವಾರ  ಜಾರಕಿಹೊಳಿ ಸಹೋದರರು ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿದರು., ಬೆಂಗಳೂರಿನಲ್ಲಿ ಸಿದ್ದರಾಮಯ್ಯ ತಮ್ಮ ಮನೆಯಲ್ಲಿ ನಡೆಸಿದ ಮಾತುಕತೆ ಕೂಡ ವಿಫಲವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT