ವಿ.ಶ್ರೀನಿವಾಸ್ ಪ್ರಸಾದ್ 
ರಾಜಕೀಯ

ಮುಖ್ಯಮಂತ್ರಿ ಹುದ್ದೆ ಅಲಂಕರಿಸದಿದ್ದಕ್ಕೆ ನನಗೆ ವಿಷಾದವಿಲ್ಲ: ವಿ. ಶ್ರೀನಿವಾಸ್ ಪ್ರಸಾದ್

ನಾನು ಮೌಲ್ಯಗಳೊಂದಿಗೆ ಬದುಕುಲು ಪ್ರಯತ್ನಿಸಿದ್ದೇನೆ, ನಾನು ಎಂದಿಗೂ ಭ್ರಷ್ಟಾಚಾರಿಯಾಗಿಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ವಿ. ಶ್ರೀನಿವಾಸ್ ...

ಮೈಸೂರು: ನಾನು ಮೌಲ್ಯಗಳೊಂದಿಗೆ ಬದುಕುಲು ಪ್ರಯತ್ನಿಸಿದ್ದೇನೆ, ನಾನು ಎಂದಿಗೂ ಭ್ರಷ್ಟಾಚಾರಿಯಾಗಿಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ಮೈಸೂರಿನ ರಾಣಿ ಬಹದ್ದೂರ್ ಹಾಲ್ ನಡೆದ ತಮ್ಮ 72ನೇ ವರ್ಷದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀನಿವಾಸ್ ಪ್ರಸಾದ್, ರಾಜಕಾರಣವೆಂದರೇ ಹೊಂದಾಣಿಕೆಗಳ ಸರದಿ ಎಂದು ಹೇಳುತ್ತಾರೆ, ಆದರೆ ನನಗೆ ರಾಜಕೀಯ ಎಂದರೇ ಸಾಮಾಜಿಕ ಬದ್ಧತೆ, ಧ್ವನಿ ಇಲ್ಲದವರಿಗೆ ಧ್ವನಿಯಾಗುವುದು ಎಂದು ಹೇಳಿದ್ದಾರೆ.
ನಾನು ಮುಖ್ಯಮಂತ್ರಿಯಾಗಲಿಲ್ಲ ಎಂದು ನನಗೆ ಯಾವುದೇ ಬೇಸರವಿಲ್ಲ, ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಅವರು ನನ್ನ ಕೇಂದ್ರ ಸಂಪುಟಕ್ಕೆ ಸೇರಿಸಿಕೊಳ್ಳಲಿಲ್ಲ, ಬದಲಾಗಿ 7 ಬಾರಿ ಸಂಸದರಾಗಿದ್ದ ಎಂಪಿ ಶಂಕರಾನಂದ ಅವರನ್ನು ದಲಿತ ಕೋಟಾದಲ್ಲಿ  ಮಂತ್ರಿ ಮಾಡಿದರು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT