ಜಿ.ಪರಮೇಶ್ವರ್ 
ರಾಜಕೀಯ

ರಾಜಕೀಯ ಕುತಂತ್ರದಿಂದಾಗಿ ಮೂರು ಬಾರಿ ಸಿಎಂ ಆಗುವ ಅವಕಾಶ ಕೈ ತಪ್ಪಿತು: ಪರಮೇಶ್ವರ್

ರಾಜ್ಯದ ಜನರ ಸೇವೆ ಮಾಡಲು ನನಗೆ ಮೂರು ಸಲ ಮುಖ್ಯಮಂತ್ರಿ ಆಗುವ ಅವಕಾಶವಿತ್ತು ಎಂದು ಮಾಜಿ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.

ಕೊರಟಗೆರೆ: ರಾಜ್ಯದ ಜನರ ಸೇವೆ ಮಾಡಲು ನನಗೆ ಮೂರು ಸಲ ಮುಖ್ಯಮಂತ್ರಿ ಆಗುವ ಅವಕಾಶವಿತ್ತು ಎಂದು ಮಾಜಿ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರಿನ ಕೊರಟಗೆರೆ ಕಾರ್ಯಕ್ರಮದಲ್ಲಿಂದು ಮಾತನಾಡಿದ ಅವರು, ರಾಜಕೀಯ ದೊಂಬರಾಟದ ನಡುವೆ ನನಗೆ ಸಿಎಂ ಆಗುವ ಅವಕಾಶ ಕೈತಪ್ಪಿದೆ ಎಂದು ಅವರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ರಾಜ್ಯದ ಸರಕಾರಿ ಇಲಾಖೆಯ ಅಧಿಕಾರಿಗಳಿಗೆ ಉನ್ನತ ಸ್ಥಾನ ನೀಡಲು ಜಾತಿಯ ಲೆಕ್ಕಾಚಾರವೇ ಮುಖ್ಯಪಾತ್ರ ವಹಿಸುತ್ತದೆ. ಆಡಳಿತ ನಡೆಸುವ ರಾಜಕಾರಣಿಗಳ ಸಮುದಾಯಕ್ಕೆ ಮುಖ್ಯಸ್ಥಾನ ಕೊಡುತ್ತಿರುವುದು ದುರ್ದೈವದ ಸಂಗತಿಯಾಗಿದೆ. ಸರಕಾರ ನಡೆಸುವ ರಾಜಕಾರಣಿಗಳ ಮನಸ್ಸು ಬದಲಾವಣೆ ಆದಾಗ ಮಾತ್ರ ಜಾತಿಯ ವ್ಯವಸ್ಥೆ ಬದಲಾಗಲು ಸಾಧ್ಯ ಎಂದು ಹೇಳಿದ ಜಿ.ಪರಮೇಶ್ವರ್ ಜಾತಿ ವ್ಯವಸ್ಥೆಯ ಕರಾಳತೆಯ ಕುರಿತು ಕಳವಳ ವ್ಯಕ್ತಪಡಿಸಿದರು.

ಇನ್ನು ರಾಜಕಾರಣಿಗಳ ಸಮುದಾಯಕ್ಕೆ ಮುಖ್ಯಸ್ಥಾನ ಕೊಡುತ್ತಿರುವುದು ದುರ್ದೈವವಾಗಿದೆ, ಸರ್ಕಾರ ನಡೆಸುವ ರಾಜಕಾರಣಿಗಳ ಮನಸ್ಸು ಬದಲಾವಣೆ ಆದರೆ ಮಾತ್ರ ಜಾತಿಯ ವ್ಯವಸ್ಥೆ ಬದಲಾಗಲು ಸಾಧ್ಯವಾಗುತ್ತದೆ ಎಂದು ಡಾ. ಜಿ ಪರಮೇಶ್ವರ್ ಅವರು ಕೊರಟಗೆರೆಯ ಖಾಸಗಿ ಕಾರ್ಯಕ್ರಮದಲ್ಲಿ ತಮ್ಮ ನೋವು ತೋಡಿಕೊಂಡ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!