ಎಚ್‌ಡಿ ಕುಮಾರಸ್ವಾಮಿ 
ರಾಜಕೀಯ

ಆಪರೇಷನ್ ಗೆ ಒಂದಾಣೆ ಖರ್ಚು ಮಾಡಿಲ್ಲ ಅಂತ ಎದೆಮುಟ್ಟಿ ಹೇಳಿ-ಬಿಎಸ್​ವೈ ಸರ್ಕಾರಕ್ಕೆ 10 ಪ್ರಶ್ನೆ ಕೇಳಿದ ಕುಮಾರಸ್ವಾಮಿ

ಕಾಂಗ್ರೆಸ್ ಜೆಡಿಎಸ್,ಪಕ್ಷೇತರರನ್ನು ಖರೀದಿಸಿಲ್ಲ.ಶಾಸಕರ ಖರೀದಿಗೆ ಒಂದೂ ರೂಪಾಯಿ ಖರ್ಚು ಮಾಡಿಲ್ಲ ಎಂದು ಜನರ ಮುಂದೆ ಪ್ರಮಾಣ ಮಾಡಿ ಎಂದು ಹಾಲಿ ಮುಖ್ಯಮಂತ್ರಿ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾ

ಬೆಂಗಳೂರು:  ಕಾಂಗ್ರೆಸ್ ಜೆಡಿಎಸ್,ಪಕ್ಷೇತರರನ್ನು ಖರೀದಿಸಿಲ್ಲ.ಶಾಸಕರ ಖರೀದಿಗೆ ಒಂದೂ ರೂಪಾಯಿ ಖರ್ಚು ಮಾಡಿಲ್ಲ ಎಂದು ಜನರ ಮುಂದೆ ಪ್ರಮಾಣ ಮಾಡಿ ಎಂದು ಹಾಲಿ ಮುಖ್ಯಮಂತ್ರಿ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಉಪ ಚುನಾವಣೆ ಹಿನ್ನಲೆಯಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿರುವಅವರು ಬಿಜೆಪಿ ಸರ್ಕಾರಕ್ಕೆ 10 ಪ್ರಶ್ನೆಗಳನ್ನು ಕೇಳಿದ್ದಾರೆ.ಅಲ್ಲದೆ ಜನತೆ ಈ ಎಲ್ಲಾ ಪ್ರಶ್ನೆಗಳಿಗೆ ಬಿಜೆಪಿ ಸರ್ಕಾರದಿಂದ ಉತ್ತರ ಬಯಸಿ ದ್ದೇನೆ.ಉಪ ಚುನಾವಣೆಯಲ್ಲಿ ಮತ ನೀಡುವ ಮುನ್ನ ಮತದಾರರ ಇದನ್ನು ಗಮನದಲ್ಲಿಟ್ಟು ಕೊಂಡು ಮತ ಚಲಾಯಿಸಲಿದೆ ಎಂದು ಪರೋಕ್ಷವಾಗಿ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

"ನನ್ನ ನೇತೃತ್ವದಲ್ಲಿ ಮೈತ್ರಿ ಸರ್ಕಾರ ರಚನೆಯಾದ ಕೂಡಲೇ ಅತೃಪ್ತಗೊಂಡಿದ್ದ ಬಿಜೆಪಿ, ಅಧಿಕಾರದ ಹುಚ್ಚು ಹಿಡಿಸಿಕೊಂಡು ಕೂಗುಮಾರಿಯಂತಾಗಿತ್ತು. ನಾನು ಮಾಡದ ತಪ್ಪುಗಳಿಗೆ ನನ್ನನ್ನು ಬಿಗಿಯುತ್ತಾ, ಆಡಳಿತ ಮಾಡಲು ಬಿಡದ ಬಿಜೆಪಿ ಅನರ್ಹರ ಅಕ್ರಮ ಸಂಬಂಧದೊಂದಿಗೆ ಅನೈತಿಕ ಸರ್ಕಾರ ರಚಿಸಿ ಈಗ ರಾಜ್ಯವನ್ನು ಅನಾಹುತದ ಹಾದಿಯಲ್ಲಿ ಕರೆದೊಯ್ಯುತ್ತಿದೆ." ಎಂದಿರುವ ಕುಮಾರಸ್ವಾಮಿ ತಾವು ಜತ್ತು ಪ್ರಶ್ನೆಗಳ ಪತ್ರಿಕಾ ಪ್ರಕಟಣೆಯನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಕುಮಾರಸ್ವಾಮಿಯವರು ಬಿಜೆಪಿ ಸರ್ಕಾರಕ್ಕೆ ಕೇಳಿರುವ ಹತ್ತು ಪ್ರಶ್ನೆಗಳ ವಿವರಣೆ ಹೀಗಿದೆ-

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT