ಕೆಎಸ್ ಈಶ್ವರಪ್ಪ 
ರಾಜಕೀಯ

ವಯಸ್ಸಿಗೆ ಬಂದವರಿಗೆಲ್ಲಾ ಐಶ್ವರ್ಯ ರೈ ಬೇಕು ಅಂದ್ರೆ ಹೇಗೆ? ಅವಳೊಬ್ಬಳೆ ಇರುವುದು- ಸಚಿವ ಕೆ.ಎಸ್. ಈಶ್ವರಪ್ಪ

ಉಪ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳ ಕುರಿತು ಮಾತನಾಡುವ ಭರದಲ್ಲಿ  ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳ ಕುರಿತು ಮಾತನಾಡುವ ಭರದಲ್ಲಿ  ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

ರಾಜ್ಯದಲ್ಲಿ ಮತ್ತೆ ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಮಾಡುವ ಸಾಧ್ಯತೆ ಇದೆಯಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 
ಉಪ ಮುಖ್ಯಮಂತ್ರಿ ಆಗುವುದಕ್ಕೆ ರಾಜಕಾರಣದಲ್ಲಿ ಯಾರಿಗೆ ತಾನೆ ಇಷ್ಟ ಇರುವುದಿಲ್ಲ ಹೇಳಿ.ಎಲ್ಲರಿಗೂ ಆಸೆ ಇದ್ದೇ ಇರುತ್ತದೆ. ವಯಸ್ಸಿಗೆ ‌ಬಂದಂತವರೆಲ್ಲಾ ಐಶ್ವರ್ಯ ರೈ ಬೇಕು ಎಂದು ಕೇಳುತ್ತಾರೆ. ಆದರೆ ಅವಳು ಇರುವುದು ಒಬ್ಬಳೇ ತಾನೇ? ಅದು ಹಾಗಾಗಲ್ಲ ಎಂದು ಉದಾಹರಿಸುವ ಭರದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಎಡವಟ್ಟು ಮಾಡಿಕೊಂಡಿದ್ದಾರೆ.

ಉಪ ಮುಖ್ಯಮಂತ್ರಿ ಆಗುವುದಕ್ಕೆ ಎಲ್ಲರಿಗರೂ ಇಷ್ಟ ಇರುತ್ತದೆ.ಅದೇನೋ ಹೇಳುತ್ತಾರಲ್ಲಾ ವಯಸ್ಸಿಗೆ ‌ಬಂದವರಿಗೆಲ್ಲಾ ಐಶ್ವರ್ಯ ರೈ ಬೇಕು ಎಂದು ಕೇಳುತ್ತಾರೆ.ಆದರೆ ಅವಳು ಇರುವುದು ಒಬ್ಬಳೇ ತಾನೇ? ಅದು ಹಾಗೆಲ್ಲಾ ಆಗಲ್ಲ ಎಂದು ಹೇಳುವ ಮೂಲಕ ವಿವಾದವನ್ನು ಮೈ ಮೇಲೆ ಎಳೆದುಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT