ಬೈರತಿ ಬಸವರಾಜ 
ರಾಜಕೀಯ

ನಗರಾಭಿವೃದ್ಧಿ ಖಾತೆ ಮೇಲೆ ಬೈರತಿ ಬಸವರಾಜ್ ಕಣ್ಣು

ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ‌ ಎಲ್ಲಾ ಶಾಸಕರಿಗೂ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಭಯ ನೀಡಿದ ಬೆನ್ನಿಗೇ ಗೆಲುವು ಸಾಧಿಸಿದ ಎಲ್ಲರಲ್ಲಿಯೂ 

ಬೆಂಗಳೂರು: ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ‌ ಎಲ್ಲಾ ಶಾಸಕರಿಗೂ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಭಯ ನೀಡಿದ ಬೆನ್ನಿಗೇ ಗೆಲುವು ಸಾಧಿಸಿದ ಎಲ್ಲರಲ್ಲಿಯೂ ಮತ್ತೆ ಮಂತ್ರಿಸ್ಥಾನದ ಮೇಲೆ‌ ಆಸೆ‌‌ ಚಿಗುರಿದ್ದು, ಕೆ.ಆರ್.ಪುರ ಕ್ಷೇತ್ರದ ಬೈರತಿ ಬಸವರಾಜ್ ನಗರಾಭಿವೃದ್ಧಿ ಇಲಾಖೆ ಮೇಲೆ ಕಣ್ಣಿಟ್ಟಿದ್ದಾರೆ.

ಗೆಲುವು ಸಾಧಿಸಿದ ಖುಷಿಯಲ್ಲಿ ಬೈರತಿ ಬಸವರಾಜ್ ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

ಬಳಿಕ ಮಾತನಾಡಿದ ಅವರು, ಎಲ್ಲರಿಗೂ ಸಚಿವ ಸ್ಥಾನ ಕೊಡುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ನಮಗೆ ನೀಡಿದ ಮಾತನ್ನು ನೆರವೇರಿಸುವುದಾಗಿ ಅವರು ಹೇಳಿದ್ದರಿಂದ ನಗರಾಭಿವೃದ್ಧಿ ಖಾತೆ ಕೊಡುವಂತೆ ಕೇಳಿದ್ದೇನೆ. ಆದರೂ ಖಾತೆ ಹಂಚಿಕೆಯ ತೀರ್ಮಾನ ಮುಖ್ಯ ಮಂತ್ರಿಗಳ ವಿವೇಚನೆಗೆ ಬಿಟ್ಟ ವಿಷಯ ಎಂದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

ನಿಮ್ಮ ಪ್ರೀತಿಗೆ ಧನ್ಯವಾದ: ರಾಜೀನಾಮೆ ನೀಡಿದ ಬಳಿಕ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್!

ಬಕ್ರೀದ್: ಗೋವಿಗೆ 'ರಾಷ್ಟ್ರೀಯ ಪ್ರಾಣಿ' ಸ್ಥಾನಮಾನ ನೀಡಿ; ಈದ್ ಆಚರಣೆ ಸಂದರ್ಭದಲ್ಲೇ ಮುಸ್ಲಿಂ ಸಂಘಟನೆಗಳ ಆಗ್ರಹ

SCROLL FOR NEXT