ಸಿದ್ದರಾಮಯ್ಯ 
ರಾಜಕೀಯ

ಪೌರತ್ವ ಮಸೂದೆ ಧರ್ಮದ ಆಧಾರದಲ್ಲಿ ದೇಶ ಒಡೆಯುವ ಬಿಜೆಪಿಯ ಗುಪ್ತ ಅಜೆಂಡಾ- ಸಿದ್ದರಾಮಯ್ಯ ಟೀಕೆ 

ಹೆಚ್ಚುತ್ತಿರುವ ನಿರುದ್ಯೋಗ, ಮುಚ್ಚುತ್ತಿರುವ ಕೈಗಾರಿಕೆಗಳು, ಏರುತ್ತಿರುವ ಸಾಮಗ್ರಿಗಳ ಬೆಲೆ, ಕುಸಿಯುತ್ತಿರುವ ಜಿಡಿಪಿ, ದಿವಾಳಿಯಾಗುತ್ತಿರುವ ಬ್ಯಾಂಕುಗಳ ಸ್ಥಿತಿಯಿಂದ ಜನ‌ಮನ ಬೇರೆಡೆ ಸೆಳೆಯಲು ಬಿಜೆಪಿ ಪೌರತ್ವ ಮಸೂದೆಯ ಅಸ್ತ್ರ ಬಳಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೆಂಗಳೂರು: ಹೆಚ್ಚುತ್ತಿರುವ ನಿರುದ್ಯೋಗ, ಮುಚ್ಚುತ್ತಿರುವ ಕೈಗಾರಿಕೆಗಳು, ಏರುತ್ತಿರುವ ಸಾಮಗ್ರಿಗಳ ಬೆಲೆ, ಕುಸಿಯುತ್ತಿರುವ ಜಿಡಿಪಿ, ದಿವಾಳಿಯಾಗುತ್ತಿರುವ ಬ್ಯಾಂಕುಗಳ ಸ್ಥಿತಿಯಿಂದ ಜನ‌ಮನ ಬೇರೆಡೆ ಸೆಳೆಯಲು ಬಿಜೆಪಿ ಪೌರತ್ವ ಮಸೂದೆಯ ಅಸ್ತ್ರ ಬಳಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.


ದ್ವಿರಾಷ್ಟ್ರ ಸಿದ್ದಾಂತವನ್ನು ಪ್ರತಿಪಾದಿಸಿದ್ದ ಬಿಜೆಪಿಯ ಮೂಲ ಪುರುಷರ ಆಶಯವನ್ನು ಕೇಂದ್ರ ಸರ್ಕಾರ ಈಡೇರಿಸಲು ಹೊರಟಿರುವುದು ಸ್ಪಷ್ಟ. ದೇಶ ಒಡೆಯಲು ಹೊರಟಿರುವ ಬಿಜೆಪಿ ಸಂಚಿನ ವಿರುದ್ದ ಜಾತ್ಯತೀತ ಭಾರತ ಸಂಘಟಿತವಾಗಬೇಕು ಎಂದು ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.


ಧರ್ಮದ ಆಧಾರದಲ್ಲಿ ಪೌರತ್ವವನ್ನು ನಿರ್ಧರಿಸುವುದು ಸಂವಿಧಾನ ವಿರೋಧಿ ನಡೆ. ಈ ಮಸೂದೆಯಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಹತ್ತಿಕ್ಕುವ ದುರುದ್ದೇಶ ಇದೆಯೇ ಹೊರತು ವಲಸೆ ಸಮಸ್ಯೆಯನ್ನು ಪರಿಹರಿಸುವ ಸದುದ್ದೇಶ ಖಂಡಿತ ಇಲ್ಲ ಎಂದು ಅವರು ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Russia-Ukraine War: ರಷ್ಯಾ ದಾಳಿಯಿಂದ ಶಿಶು ಸೇರಿದಂತೆ ನಾಲ್ವರು ಸಾವು,18 ಮಂದಿಗೆ ಗಾಯ, ಪ್ರತೀಕಾರವಾಗಿ ಉಕ್ರೇನ್ ಮಾಡಿದ್ದೇನು?

ರಷ್ಯಾದಿಂದ ತೈಲ ಖರೀದಿಸಿ ಭಾರತ ಲಾಭ ಗಳಿಸುತ್ತಿದೆ ಹೇಳಿಕೆ: ಸತ್ಯ ಪರಿಶೀಲಿಸಿ ಬೂಟಾಟಿಕೆ ಎಂದ 'X', ಎಲಾನ್ ಮಸ್ಕ್ ವಿರುದ್ಧ ಪೀಟರ್ ನವರೊ ಸಿಡಿಮಿಡಿ

ಬೆಂಗಳೂರು: 'ರಸ್ತೆ ಗುಂಡಿ'ಗಳನ್ನು ವೀಕ್ಷಿಸಲು ತಮ್ಮ ಬೈಕ್​​ನಲ್ಲಿ ಸಿಟಿ ರೌಂಡ್ ಹೊಡೆದ ಡಿಕೆಶಿ! Video

ತಿಹಾರ್ ಜೈಲು ಪರಿಶೀಲಿಸಿದ ಬ್ರಿಟನ್ ತಂಡ: ವಿಜಯ್ ಮಲ್ಯ, ನೀರವ್ ಮೋದಿ ಗಡಿಪಾರು ಸನ್ನಿಹಿತ..?

ಬಾನು ಮುಷ್ತಾಕ್ ಕನ್ನಡದ ವಿರುದ್ಧ ಮಾತನಾಡಿದ್ದಕ್ಕೆ ಯಾವುದೇ ಸಾಕ್ಷಿಯಿಲ್ಲ, ನಿಸಾರ್ ಅಹ್ಮದ್ ಉದ್ಘಾಟಿಸಿದಾಗೇಕೆ ಮೌನವಾಗಿದ್ದಿರಿ?

SCROLL FOR NEXT